ಸೈಯದ್ ಕಿರ್ಮಾನಿ 
ಕ್ರೀಡೆ

ನಾನೂ ತಾರತಮ್ಯ ಎದುರಿಸಿದ್ದೆ :ಕಿರ್ಮಾನಿ

ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್‍ ಕೀಪರ್ ಸೈಯದ್ ಕಿರ್ಮಾನಿ ತಮ್ಮ ಆಟದ ದಿನಗಳಲ್ಲಿ ತಂಡದ ಸಹ ಆಟಗಾರರಿಂದ ತೀವ್ರತರದ ತಾರತಮ್ಯಕ್ಕೆ ಒಳಗಾಗಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್‍ ಕೀಪರ್ ಸೈಯದ್ ಕಿರ್ಮಾನಿ ತಮ್ಮ ಆಟದ ದಿನಗಳಲ್ಲಿ ತಂಡದ ಸಹ ಆಟಗಾರರಿಂದ ತೀವ್ರತರದ ತಾರತಮ್ಯಕ್ಕೆ ಒಳಗಾಗಿದ್ದಾಗಿ ತಿಳಿಸಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತಮ್ಮ ಆತ್ಮಚರಿತ್ರೆಯ ಕೃತಿಯು ಈ ಸಂಗತಿಯನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.

``1986 ಮತ್ತು 1993ರವರೆಗೆ ದೇಶೀಯ ಕ್ರಿಕೆಟ್‍ನಲ್ಲಿ ತಾನು ಉತ್ತುಂಗದಲ್ಲಿದ್ದೆ. ನನ್ನ ಜತೆಗೆ ಆಡಿದವರೇ ಮುಂದೆ ಆಯ್ಕೆಸಮಿತಿಯಲ್ಲಿದ್ದರು. ಕೆಲವೊಮ್ಮೆ ನಾನು ಕೆಲವರ ಅಹಮ್ಮಿಗೆ ಬಲಿಪಶುವಾಗಿದ್ದೇನೆ. ವಿವಾದಗಳಿಂದಾಗಲೀ ಇಲ್ಲವೇ ಫಿಟ್ನೆಸ್ ಸಮಸ್ಯೆಯನ್ನಾಗಲೀ ಎದುರಿಸದ ನನ್ನನ್ನು ಆಯ್ಕೆಗಾರರು ಪರಿಗಣಿಸಲಿಲ್ಲ. ಹೀಗೆ ನಾನು ತಾರತಮ್ಯಕ್ಕೆ ಒಳಗಾಗಿದ್ದೆ'' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT