ಸೈಯದ್ ಕಿರ್ಮಾನಿ 
ಕ್ರೀಡೆ

ನಾನೂ ತಾರತಮ್ಯ ಎದುರಿಸಿದ್ದೆ :ಕಿರ್ಮಾನಿ

ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್‍ ಕೀಪರ್ ಸೈಯದ್ ಕಿರ್ಮಾನಿ ತಮ್ಮ ಆಟದ ದಿನಗಳಲ್ಲಿ ತಂಡದ ಸಹ ಆಟಗಾರರಿಂದ ತೀವ್ರತರದ ತಾರತಮ್ಯಕ್ಕೆ ಒಳಗಾಗಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್‍ ಕೀಪರ್ ಸೈಯದ್ ಕಿರ್ಮಾನಿ ತಮ್ಮ ಆಟದ ದಿನಗಳಲ್ಲಿ ತಂಡದ ಸಹ ಆಟಗಾರರಿಂದ ತೀವ್ರತರದ ತಾರತಮ್ಯಕ್ಕೆ ಒಳಗಾಗಿದ್ದಾಗಿ ತಿಳಿಸಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತಮ್ಮ ಆತ್ಮಚರಿತ್ರೆಯ ಕೃತಿಯು ಈ ಸಂಗತಿಯನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.

``1986 ಮತ್ತು 1993ರವರೆಗೆ ದೇಶೀಯ ಕ್ರಿಕೆಟ್‍ನಲ್ಲಿ ತಾನು ಉತ್ತುಂಗದಲ್ಲಿದ್ದೆ. ನನ್ನ ಜತೆಗೆ ಆಡಿದವರೇ ಮುಂದೆ ಆಯ್ಕೆಸಮಿತಿಯಲ್ಲಿದ್ದರು. ಕೆಲವೊಮ್ಮೆ ನಾನು ಕೆಲವರ ಅಹಮ್ಮಿಗೆ ಬಲಿಪಶುವಾಗಿದ್ದೇನೆ. ವಿವಾದಗಳಿಂದಾಗಲೀ ಇಲ್ಲವೇ ಫಿಟ್ನೆಸ್ ಸಮಸ್ಯೆಯನ್ನಾಗಲೀ ಎದುರಿಸದ ನನ್ನನ್ನು ಆಯ್ಕೆಗಾರರು ಪರಿಗಣಿಸಲಿಲ್ಲ. ಹೀಗೆ ನಾನು ತಾರತಮ್ಯಕ್ಕೆ ಒಳಗಾಗಿದ್ದೆ'' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT