ಬಾಕ್ಸರ್ ವಿಜೇಂದರ್ ಸಿಂಗ್ 
ಕ್ರೀಡೆ

ನನಗೂ ಪದ್ಮಭೂಷಣ ಕೊಡಿ ಎಂದ ವಿಜೇಂದರ್ ಸಿಂಗ್

ಬ್ಯಾಡ್ಮಿಂಟನ್ ತಾರೆ ಸೈನಾ ...

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಪದ್ಮ ಭೂಷಣ ಶಿಫಾರಸ್ಸು ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂದು ಅಸಮಾಧಾನ ಸೂಚಿಸಿದ ಬೆನ್ನಲ್ಲೇ, ಅವರ ಹೆಸರನ್ನು ಪದ್ಮಭೂಷಣಕ್ಕೆ ಶಿಫಾರಸ್ಸು ಮಾಡಲು ಕ್ರೀಡಾ ಸಚಿವಾಲಯ ನಿರ್ಧರಿಸಿತ್ತು. ಈ ಪ್ರಕರಣ ನಡೆದು ದಿನ ಕಳೆಯುವಂತಲೇ, ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ತಮ್ಮ ಹೆಸರನ್ನು ಪದ್ಮಭೂಷನಕ್ಕೆ ಶಿಪಾರಸ್ಸು ಮಾಡಿ ಕ್ರೀಡಾ ಸಚಿವಾಲಯಕ್ಕೆ ಕಳುಹಿಸುವಂತೆ ಬಾಕ್ಸಿಂಗ್ ಸಮಿತಿಯನ್ನು ಕೋರಿದ್ದಾರೆ.

"ಬಾಕ್ಸಿಂಗ್ ಸಮಿತಿಯ ಅಧ್ಯಕ್ಷರ ಜೊತೆ ಮಾತನಾಡಿ ನನ್ನ ಹೆಸರನ್ನು ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸ್ಸು ಮಾಡಿ ಕ್ರೀಡಾ ಸಚಿವಾಲಯಕ್ಕೆ ಕಳುಹಿಸುವಂತೆ ಹೇಳಿದ್ದೇನೆ" ಎಂದು ವಿಜೇಂದರ್ ತಿಳಿಸಿದ್ದಾರೆ.

ವಿಜೇಂದರ್ ಅವರಿಗೆ ೨೦೧೦ ರಲ್ಲಿ ಪದ್ಮಶ್ರೀ ಪ್ರಶತಿ ದೊರಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT