ಸತ್ನಾಮ್ ಸಿಂಗ್ 
ಕ್ರೀಡೆ

ಎನ್‍ಬಿಎನತ್ತ ಪೂರ್ಣ ಗಮನ: ಸತ್ನಾಮ್ ಸಿಂಗ್

ಸದ್ಯದ ಪರಿಸ್ಥಿತಿಯಲ್ಲಿ ಎನ್‍ಬಿಎನತ್ತ ಸಂಪೂರ್ಣ ಗಮನ ಹರಿಸಿದ್ದು, ಮುಂದಿನ ಎರಡು ವರ್ಷಗಳ ಕಾಲ ಭಾರತ ತಂಡವನ್ನು ಪ್ರತಿನಿಧಿಸಲು ಸಾಧ್ಯವಿಲ್ಲ...

ನವದೆಹಲಿ: ಸದ್ಯದ ಪರಿಸ್ಥಿತಿಯಲ್ಲಿ ಎನ್‍ಬಿಎನತ್ತ ಸಂಪೂರ್ಣ ಗಮನ ಹರಿಸಿದ್ದು, ಮುಂದಿನ ಎರಡು ವರ್ಷಗಳ ಕಾಲ ಭಾರತ ತಂಡವನ್ನು ಪ್ರತಿನಿಧಿಸಲು ಸಾಧ್ಯವಿಲ್ಲ ಎಂದು ಭಾರತದ ಬಾಸ್ಕೆಟ್‍ಬಾಲ್ ತಾರೆ ಸತ್ನಾಮ್ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.
 
ಭಾರತ ತಂಡ ಸೆಪ್ಟೆಂಬರ್ 3ರಂದು ಚೀನಾದ ವುಹಾನ್‍ನಲ್ಲಿ ನಡೆಯಲಿರುವ ಎಫ್ ಐಬಿ ಎ ಏಷ್ಯನ್ ಚಾಂಪಿಯನ್‍ಶಿಪ್ ಟೂರ್ನಿಗೆ ಅರ್ಹತೆ ಪಡೆದುಕೊಂಡಿದೆ. ಮುಂದಿನ ಎರಡು ವರ್ಷಗಳ ಕಾಲ ಭಾರತ ತಂಡದ ಪರ ಪ್ರತಿನಿಧಿಸಲು ಸಾಧ್ಯವಿಲ್ಲ. ಕೇವಲ ಎನ್‍ಬಿಎನತ್ತ ಮಾತ್ರ ಗಮನಹರಿಸುತ್ತಿದ್ದೇನೆ. ಮುಂದಿನ ಎರಡು ವರ್ಷಗಳ ನಂತರ ನಾನು ಉತ್ತಮ ಪರಿಸ್ಥಿತಿ ತಲುಪಿದ ನಂತರ ಭಾರತ ತಂಡದ ಪರ ಮತ್ತೆ ಆಡುವ ಬಗ್ಗೆ  ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT