ರಾಹುಲ್ ದ್ರಾವಿಡ್ 
ಕ್ರೀಡೆ

ಒಳ್ಳೆಯ ಆಟಗಾರರಿಗೆ ಪೆಟ್ಟು: ರಾಹುಲ್

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ..

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ ಒಳ್ಳೆಯ ಆಟಗಾರರನ್ನು ಬಾಧಿಸಲಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಪ್ರಧಾನ ಸಲಹೆಗಾರ ರಾಹುಲ್ ದ್ರಾವಿಡ್ ತಿಳಿಸಿದ್ದಾರೆಂದು ಎನ್‍ಡಿಟಿವಿ ವರದಿ ಮಾಡಿದೆ.

ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾ. ಆರ್.ಎಂ. ಲೋಧಾ ನೇತೃತ್ವದ ಸಮಿತಿ, ಹಗರಣದಲ್ಲಿ ಭಾಗಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡವನ್ನು ಮುಂದಿನ ಎರಡು ಐಪಿಎಲ್ ಆವೃತ್ತಿಗಳಿಂದ ನಿಷೇಧಿಸಿ ಮಂಗಳವಾರ ತೀರ್ಪು ಪ್ರಕಟಿಸಿತ್ತು.

ಇದಾಗಿ, ಎರಡು ದಿನಗಳ ನಂತರ ಈ ಬಗ್ಗೆ ಈ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್, ``ಸುಪ್ರೀಂ ಕೋರ್ಟ್‍ನ ತೀರ್ಪು ನನಗೆ ನಿರಾಸೆ ತಂದಿದೆ. ಆದರೆ, ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗುತ್ತದೆ'' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ- ಅಶ್ವಿನಿ ವೈಷ್ಣವ್

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!

ಭಾರತದ ಸಪ್ತ ಸಹೋದರಿಯರು: ಮತ್ತೆ ಪ್ರಸ್ತಾಪಿಸಿ ಮೊಹಮ್ಮದ್ ಯೂನಸ್ ವಿವಾದಕ್ಕೆ ಗುರಿ!

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

SCROLL FOR NEXT