ರಾಹುಲ್ ದ್ರಾವಿಡ್ 
ಕ್ರೀಡೆ

ಒಳ್ಳೆಯ ಆಟಗಾರರಿಗೆ ಪೆಟ್ಟು: ರಾಹುಲ್

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ..

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‍ನ ಸಮಿತಿಯು ನೀಡಿರುವ ತೀರ್ಪು ಎರಡೂ ತಂಡಗಳಲ್ಲಿರುವ ಒಳ್ಳೆಯ ಆಟಗಾರರನ್ನು ಬಾಧಿಸಲಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಪ್ರಧಾನ ಸಲಹೆಗಾರ ರಾಹುಲ್ ದ್ರಾವಿಡ್ ತಿಳಿಸಿದ್ದಾರೆಂದು ಎನ್‍ಡಿಟಿವಿ ವರದಿ ಮಾಡಿದೆ.

ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾ. ಆರ್.ಎಂ. ಲೋಧಾ ನೇತೃತ್ವದ ಸಮಿತಿ, ಹಗರಣದಲ್ಲಿ ಭಾಗಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡವನ್ನು ಮುಂದಿನ ಎರಡು ಐಪಿಎಲ್ ಆವೃತ್ತಿಗಳಿಂದ ನಿಷೇಧಿಸಿ ಮಂಗಳವಾರ ತೀರ್ಪು ಪ್ರಕಟಿಸಿತ್ತು.

ಇದಾಗಿ, ಎರಡು ದಿನಗಳ ನಂತರ ಈ ಬಗ್ಗೆ ಈ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್, ``ಸುಪ್ರೀಂ ಕೋರ್ಟ್‍ನ ತೀರ್ಪು ನನಗೆ ನಿರಾಸೆ ತಂದಿದೆ. ಆದರೆ, ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗುತ್ತದೆ'' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 42 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

ವಾರ ಭವಿಷ್ಯ: ದ್ವಾದಶ ರಾಶಿಗಳ ಫಲಾಫಲ

SCROLL FOR NEXT