ಸರ್ದಾರ್ ಸಿಂಗ್ 
ಕ್ರೀಡೆ

ಕೋಚ್ ಬದಲಾವಣೆ ಸರಿಯಲ್ಲ: ಸಿಂಗ್

ಭಾರತ ಹಾಕಿ ತಂಡದಲ್ಲಿ ಪದೇ ಪದೇ ಕೋಚ್‍ಗಳನ್ನು ಬದಲಿಸುತ್ತಿದ್ದರೆ, ಅದು ಆಟಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ನಾಯಕ ಸರ್ದಾರ್...

ನವದೆಹಲಿ: ಭಾರತ ಹಾಕಿ ತಂಡದಲ್ಲಿ ಪದೇ ಪದೇ ಕೋಚ್‍ಗಳನ್ನು ಬದಲಿಸುತ್ತಿದ್ದರೆ, ಅದು ಆಟಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ನಾಯಕ ಸರ್ದಾರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ``ಪ್ರತಿ ಬಾರಿ ಹೊಸ ಕೋಚ್ ತಂಡಕ್ಕೆ ಬಂದಾಗಲೂ ಆಟಗಾರರು ಸಮಸ್ಯೆ ಗಳನ್ನು ಎದುರಿಸುತ್ತಾರೆ. ತಂಡದ ತಂತ್ರಗಾರಿಕೆಯೂ ಸಂಪೂರ್ಣವಾಗಿ ಬದಲಾಗುತ್ತದೆ. ಅಲ್ಲದೆ ಕೋಚ್ ಬದಲಾದ ನಂತರ ಮತ್ತೆ ತಂಡವನ್ನು ಕಟ್ಟಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆಯಲ್ಲದೇ ದೊಡ್ಡ ಸವಾಲಾಗಿರುತ್ತದೆ. ಆದರೆ, ಮುಂಬರುವ ವಿದೇಶಿ ಪ್ರವಾಸ ಹಾಗೂ ಒಲಿಂಪಿಕ್ಸ್ ನಲ್ಲಿ ತಂಡಕ್ಕೆ ಯಾವುದೇ ತೊಂದರೆಯಾಗದಿರುವ ವಿಶ್ವಾಸವಿದೆ'' ಎಂದು ಸರ್ದಾರ್ ಹೇಳಿದ್ದಾರೆ. ಪೌಲ್ ವಾನ್ ಆ್ಯಸ್ ಅವರನ್ನು ತೆಗೆದುಹಾಕಲಾದ ಹಿನ್ನೆಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ನಾಲ್ಕನೇ ಕೋಚ್ ಬದಲಾದಂತಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT