ಆರ್ ಅಶ್ವಿನ್ 
ಕ್ರೀಡೆ

ನಾಯಕ ಧೋನಿ ಸಮರ್ಥಿಸಿಕೊಂಡ ಅಶ್ವಿನ್

ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಭುಗಿಲೇಳುತ್ತಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿರುವ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಸರಣಿ ಸೋಲಿನ...

ಮೀರ್ ಪುರ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಭುಗಿಲೇಳುತ್ತಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿರುವ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಸರಣಿ ಸೋಲಿನ ದೋಷವನ್ನು ಧೋನಿ ತಲೆಗೆ ಕಟ್ಟುವುದು ಸರಿಯಲ್ಲ ಎಂದಿದ್ದಾರೆ ಎಂದು ಖಾಸಗಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಢಾಕಾದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, `ಧೋನಿ, ಭಾರತ ಕ್ರಿಕೆಟ್ ರಂಗದ ದಂತಕಥೆ. ಬಾಂಗ್ಲಾದೇಶದ ಸರಣಿ ಸೋಲು ತಂಡದ ಸಾಂಸ್ಥಿಕ ಪ್ರದರ್ಶನದ ಕೊರತೆಯಿಂದ ಉಂಟಾಗಿದ್ದು. ಇದಕ್ಕೆ ಧೋನಿಯೊಬ್ಬರೇ ಕಾರಣರಲ್ಲ' ಎಂದಿದ್ದಾರೆ. ಅಲ್ಲದೆ ಬಾಂಗ್ಲಾದೇಶ ವಿರುದ್ಧ ಸರಣಿ ಸೋತ ತಂಡಗಳ ಪೈಕಿ ಭಾರತ ಮೊದಲ ತಂಡವೇನು ಅಲ್ಲ ಎಂದು ಅಶ್ವಿನ್ ಹೇಳಿದ್ದಾರೆ. ತಂಡದ ಹಿರಿಯ ಆಟಗಾರ ಸುರೇಶ್ ರೈನಾ ಸಹ ಅಶ್ವಿನ್ ವಾದವನ್ನು ಅನುಮೋದಿಸಿದ್ದಾರೆ. `ಸರಣಿ ಸೋಲಿಗೆ  ಧೋನಿಯವರನ್ನು ದೂರುವುದು ಸಲ್ಲ' ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT