ವಿರಾಟ್ ಕೊಹ್ಲಿ 
ಕ್ರೀಡೆ

ಧೋನಿಯ ತಪ್ಪು ನಿರ್ಧಾರಗಳೇ ಬಾಂಗ್ಲಾ ವಿರುದ್ಧ ಸರಣಿ ಸೋಲಿಗೆ ಕಾರಣ: ಕೊಹ್ಲಿ

ಭಾರತ ಕಳಪೆ ಪ್ರದರ್ಶನ ಮೂಲಕ ಬಾಂಗ್ಲಾದೇಶ ವಿರುದ್ಧ ಸರಣಿ ಸೋತಿದ್ದು, ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಪ್ಪು...

ಮೀರ್ ಪುರ್: ಭಾರತ ಕಳಪೆ ಪ್ರದರ್ಶನ ಮೂಲಕ ಬಾಂಗ್ಲಾದೇಶ ವಿರುದ್ಧ ಸರಣಿ ಸೋತಿದ್ದು, ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಪ್ಪು ನಿರ್ಧಾರಗಳೇ ಭಾರತದ ಮೊದಲೆರಡು ಪಂದ್ಯಗಳ ಸೋಲಿಗೆ ಕಾರಣ ಎಂದು ಉಪ ನಾಯಕ ವಿರಾಟ್ ಕೊಹ್ಲಿ ಬಹಿರಂಗವಾಗಿ ಧೋನಿ ವಿರುದ್ಧ ಗುಡುಗಿದ್ದಾರೆ.

ಆದರೆ ಧೋನಿ ತಪ್ಪು ನಿರ್ಧಾರಗಳ ಕುರಿತಾಗಿ ಆಟಗಾರರರು ಬಹಿರಂಗವಾಗಿ ಹೇಳುವ ಸ್ಥಿತಿಯಲ್ಲಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

ಟೀಮ್ ಇಂಡಿಯಾ ಸೋಲುಗಳಿಗೆ ನಾನೇ ಬೇಕಾದರೆ ನಾಯಕತ್ವ ತೊರೆಯಲು ನಾನು ಸಿದ್ಧ ಎಂದು ಧೋನಿ ಹೇಳಿಕೆ ನೀಡಿದ್ದರು. ನಂತರ ಆರ್. ಅಶ್ವಿನ್, ಸುರೇಶ್ ರೈನಾ ಧೋನಿಯನ್ನು ಸಮರ್ಥನೆ ಮಾಡಿಕೊಂಡಿದ್ದರು. ಆದರೆ ಕೊಹ್ಲಿ ಮಾತ್ರ ಧೋನಿಯ ವಿರುದ್ಧ ಬೊಟ್ಟು ಮಾಡಿರುವುದು ಹೊಸ ಚರ್ಚೆಗೆ ದಾರಿ ಮಾಡಿದ್ದಾರೆ.

ಖಾಸಗಿ ಚಾನಲ್ ವೊಂದಕ್ಕೆ ಸಂದರ್ಶನ ನೀಡಿರುವ ಕೊಹ್ಲಿ, ಕಳೆದೆರಡು ಪಂದ್ಯಗಳಲ್ಲಿ ನಾವು ಮಾಡಿದ ನಿರ್ಧಾರಗಳಲ್ಲಿ ಸ್ಪಷ್ಟತೆ ಇರಲಿಲ್ಲ. ಮೈದಾನದಲ್ಲಿ ಇದು ಎದ್ದು ಕಾಣುತ್ತಿತ್ತು. ಆಟಗಾರರು ಸಂಪೂರ್ಣ ಮುಕ್ತವಾಗಿ ಆಡುತ್ತಿಲ್ಲ ಎಂಬುದು ಕ್ರಿಕೆಟ್ ವೀಕ್ಷಕರು ಮತ್ತು ತಜ್ಙರಿಗೆ ಅರ್ಥವಾಗುತ್ತಿತ್ತು. ಮೊದಲೆರಡು ಪಂದ್ಯಗಳಲ್ಲಿ ನಮ್ಮ ಕೆಟ್ಟ ಪ್ರದರ್ಶನ, ತಪ್ಪುಗಳಿಗೆ ಸ್ಪಷ್ಟತೆಯ ಕೊರತೆ ಕಾರಣ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT