ಚಂದ್ರಕಾಂತ್ ಪಂಡಿತ್ 
ಕ್ರೀಡೆ

ಚಂದ್ರಕಾಂತ್ ಮುಂಬೈ ಕೋಚ್

ಭಾರತ ತಂಡದ ಮಾಜಿ ವಿಕೆಟ್‍ಕೀಪರ್ ಚಂದ್ರಕಾಂತ್ ಪಂಡಿತ್ ಮಂಗಳವಾರ ಮುಂಬೈ ರಣಜಿ ತಂಡದ ನೂತನ ಕೋಚ್ ಆಗಿ ನಿಯುಕ್ತಿಯಾಗಿದ್ದಾರೆ...

ಮುಂಬೈ: ಭಾರತ ತಂಡದ ಮಾಜಿ ವಿಕೆಟ್‍ಕೀಪರ್ ಚಂದ್ರಕಾಂತ್ ಪಂಡಿತ್ ಮಂಗಳವಾರ ಮುಂಬೈ ರಣಜಿ ತಂಡದ ನೂತನ ಕೋಚ್ ಆಗಿ ನಿಯುಕ್ತಿಯಾಗಿದ್ದಾರೆ. ಮಾತ್ರವಲ್ಲದೆ, ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿನ ಮುಂಬೈ ಕ್ರಿಕೆಟ್ ಸಂಸ್ಥೆಯ ಒಳಾಂಗಣ ಕ್ರೀಡಾಂಗಣದ ಮುಖ್ಯ ತರಬೇತುದಾರರಾಗಿಯೂ ಆಯ್ಕೆಯಾಗಿದ್ದಾರೆ. ``ಚಂದು ಮಾರ್ಗದರ್ಶನದಲ್ಲಿ ಮುಂಬೈ ಅನೇಕ ಪ್ರಶಸ್ತಿಗಳನ್ನು ಗೆದ್ದಿದೆ. ಪ್ರವೀಣ್ ಆಮ್ರೆ ಮುಂಬೈ ತಂಡದ ಕೋಚ್ ಆಗಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಆದರೆ ಈ ಋತುವಿನಲ್ಲಿ ಅವರು ತಂಡವನ್ನು ಮುನ್ನಡೆಸಲು ಸಾಧ್ಯವಿಲ್ಲವೆಂದು ತಿಳಿಸಿದ್ದರಿಂದ ಚಂದು ಅವರಿಗೆ ಜವಾಬ್ದಾರಿ ವಹಿಸಲಾಗಿದೆ'' ಎಂದು ಇತ್ತೀಚೆಗಷ್ಟೇ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ)ಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಭಾರತ ತಂಡದ ಮಾಜಿ ಕೋಚ್ ದಿಲೀಪ್ ವೆಂಗ್‍ಸರ್ಕಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT