ವಿಜೇಂದರ್ ಸಿಂಗ್‌ 
ಕ್ರೀಡೆ

ವಿಜೇಂದರ್ ಸಿಂಗ್‌ಗೆ ಹರಿಯಾಣ ಪೊಲೀಸರ ಎಚ್ಚರಿಕೆ

ಅಮೆಚ್ಯೂರ್ ಬಾಕ್ಸಿಂಗ್‌ಗೆ ವಿದಾಯ ಘೋಷಿಸಿ ವೃತ್ತಿಪರ ಬಾಕ್ಸಿಂಗ್‌ಗೆ ಪಾದಾರ್ಪಣೆ ಮಾಡಲು ಮುಂದಾಗಿರುವ ಭಾರತದ ಹೆಸರಾಂತ ಬಾಕ್ಸರ್...

ಮುಂಬೈ: ಅಮೆಚ್ಯೂರ್ ಬಾಕ್ಸಿಂಗ್‌ಗೆ ವಿದಾಯ ಘೋಷಿಸಿ ವೃತ್ತಿಪರ ಬಾಕ್ಸಿಂಗ್‌ಗೆ ಪಾದಾರ್ಪಣೆ ಮಾಡಲು ಮುಂದಾಗಿರುವ ಭಾರತದ ಹೆಸರಾಂತ ಬಾಕ್ಸರ್ ವಿಜೇಂದರ್ ಸಿಂಗ್ ಅವರಿಗೆ ಹರಿಯಾಣ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

'ವಿಜೇಂದರ್ ಹರಿಯಾಣ ಸರ್ಕಾರದ ನೌಕರನಾಗಿದ್ದುಕೊಂಡು ಮತ್ತೊಂದು ವೃತ್ತಿಯನ್ನು ಆಯ್ದುಕೊಳ್ಳುವುದು ಕಾನೂನು ಬಾಹಿರ. ಅವರು ಸರ್ಕಾರದಿಂದ ಅನುಮತಿ ಪಡೆಯದೆ ಬೇರೆ ಸ್ಥಳದಲ್ಲಿ ಹೇಗೆ ಇನ್ನೊಂದು ಹುದ್ದೆಯನ್ನು ಆಯ್ದುಕೊಳ್ಳಲು ಸಾಧ್ಯ. ಒಂದೊಮ್ಮೆ ಹರಿಯಾಣ ಸರ್ಕಾರದ ಅನುಮತಿ ಪಡೆಯದೆ ಹೋದರೆ ಕಾನೂನು ರೀತಿ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ' ಎಂದು ಹರಿಯಾಣ ಹೆಚ್ಚುವರಿ ಡಿಜಿಪಿ ಕೆ.ಕೆ.ಶರ್ಮಾ ಅವರು ತಿಳಿಸಿದ್ದಾರೆ.

29 ವರ್ಷದ ವಿಜೇಂದರ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೋರಿದ ಸಾಧನೆಯಿಂದಾಗಿ ಈ ಹಿಂದಿನ ಭೂಪೀಂದರ್ ಸಿಂಗ್ ಹೂಡಾ ನೇತೃತ್ವದ ಹರಿಯಾಣ ಸರ್ಕಾರದಿಂದ ಉಪ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT