ರಣಜಿ ಫೈನಲ್ ಪ್ರವೇಶಿಸಿ ಸಂಭ್ರಮಿಸಿದ ಕರ್ನಾಟಕ ತಂಡ 
ಕ್ರೀಡೆ

ರಣಜಿ ಫೈನಲ್ಸ್: ಕರ್ನಾಟಕದ ಜೊತೆ ಸೆಣಸಲಿರುವ ತಮಿಳು ನಾಡು

ರಣಜಿ ಟ್ರೋಫಿ ಸರಣಿಯಿಂದ ಎಲ್ಲ ಉತ್ತರ ಭಾರತ ರಾಜ್ಯಗಳು ಹೊರಬಿದ್ದಿವೆ. ಭಾನುವಾರ ತಮಿಳು ನಾಡು ಮತ್ತು ಮಹಾರಾಷ್ಟ್ರ ನಡುವಿನ ಸೆಮಿ ಫೈನಲ್ಸ್

ಕೊಲ್ಕೊತ್ತ: ರಣಜಿ ಟ್ರೋಫಿ ಸರಣಿಯಿಂದ ಎಲ್ಲ ಉತ್ತರ ಭಾರತ ರಾಜ್ಯಗಳು ಹೊರಬಿದ್ದಿವೆ. ಭಾನುವಾರ ತಮಿಳು ನಾಡು ಮತ್ತು ಮಹಾರಾಷ್ಟ್ರ ನಡುವಿನ ಸೆಮಿ ಫೈನಲ್ಸ್ ಪಂದ್ಯ ಡ್ರಾ ಆಗಿ ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದ ಮೇಲೆ ತಮಿಳುನಾಡು ಫೈನಲ್ಸ್ ಪ್ರವೇಶಿಸಿದೆ. ಇದಕ್ಕೂ ಮುಂಚೆ ಮುಂಬೈ ತಂಡವನ್ನು ಸದೆಬಡಿದು ಕರ್ನಾಟಕ ತಂಡ ಶನಿವಾರ ಫೈನಲ್ಸ್ ಪ್ರವೇಶಿಸಿತ್ತು.

ಕೊಲ್ಕೋತ್ತಾದ್ದ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಈ ಸೆಮಿ ಫೈನಲ್ಸ್ ಪಂದ್ಯದಲ್ಲಿ ತಮಿಳುನಾಡಿನ ಮೊದಲ ಇನ್ನಿಂಗ್ಸ್ ನ ಬೃಹತ್ ಮೊತ್ತ ೫೪೯ ರನ್ ಗಳನ್ನೂ ಬೆನ್ನಟ್ಟಿದ್ದ ಮಹಾರಾಷ್ಟ್ರ ಮೊದಲಿಗೆ ಹೋರಾಟನ ಮನೋಭಾವ ತೋರಿದರೂ ಕೂಡ ೪೫೪ ರನ್ ಗಳಿಸುವಷ್ಟರಲ್ಲಿ ಎಲ್ಲ ವಿಕೆಟ್ ಗಳನ್ನೂ ಕಳೆದುಕೊಂಡರು. ಇದರಿಂದಾಗಿ ತಮಿಳುನಾಡು ೧೨ ನೆ ಬಾರಿಗೆ ರಣಜಿ ಫೈನಲ್ಸ್ ಪ್ರವೇಶಿಸಿದೆ.

ಮಾರ್ಚ್ ೮ ರಿಂದ ಮುಂಬೈನಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ರಣಜಿ ಫೈನಲ್ಸ್ ಪಂದ್ಯ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT