ಕೆ.ಎಲ್.ರಾಹುಲ್ 
ಕ್ರೀಡೆ

ಇರಾನಿ ಟ್ರೋಫಿ ಕರ್ನಾಟಕ ತಂಡ ಪ್ರಕಟ

ಶೇಷ ಭಾರತ ತಂಡದ ವಿರುದ್ಧ ತವರಿನಲ್ಲೇ ಆಡಲಾಗುವ ಇರಾನಿ ಟ್ರೋಫಿ ಪಂದ್ಯಾವಳಿಗಾಗಿ ಕರ್ನಾಟಕ ತಂಡ ಪ್ರಕಟಗೊಂಡಿದೆ. ರಣಜಿ ಟ್ರೋಫಿ ...

ಬೆಂಗಳೂರು: ಶೇಷ ಭಾರತ ತಂಡದ ವಿರುದ್ಧ ತವರಿನಲ್ಲೇ ಆಡಲಾಗುವ ಇರಾನಿ ಟ್ರೋಫಿ ಪಂದ್ಯಾವಳಿಗಾಗಿ ಕರ್ನಾಟಕ ತಂಡ ಪ್ರಕಟಗೊಂಡಿದೆ. ರಣಜಿ ಟ್ರೋಫಿ ಚಾಂಪಿಯನ್ ತಂಡದ ನಾಯಕ ವಿನಯ್  ಕುಮಾರ್ ಅವರೇ ತಂಡವನ್ನು  ಮುನ್ನಡೆಸಲಿದ್ದಾರೆ. ರಣಜಿ ಟ್ರೋಫಿ  ಫೈನಲ್ ಪಂದ್ಯದ ವೇಳೆ ಗಾಯಗೊಂಡಿದ್ದ ಕೆ.ಎಲ್.ರಾಹುಲ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇರಾನಿ ಟ್ರೋಫಿ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್17ರಿಂದ 21ರ ವರೆಗೆ ನಡೆಯಲಿದೆ.

ಕರ್ನಾಟಕ ತಂಡ: ವಿನಯ್  ಕುಮಾ ರ್ (ನಾಯಕ), ರಾಬಿನ್ ಉತ್ತಪ್ಪ, ರವಿಕುಮಾರ್ ಸಮರ್ಥ್, ಮನೀಷ್ ಪಾಂಡೆ, ಕರುಣ್  ನಾ ಯರ್, ಶ್ರೇಯಸ್ ಗೋಪಾಲ್, ಶಿಶಿರ್ ಭವಾನೆ, ಅಭಿಷೇಕ್ ರೆಡ್ಡಿ, ಉದಿತ್ ಪಟೇಲ್, ಅಭಿಮನ್ಯು ಮಿಥುನ್, ಶ್ರೀನಾಥ್ಅರವಿಂದ್, ಎಚ್.ಎಸ್. ಶರತ್, ಸುಚಿತ್ ಜೆ., ಅವಿನಾಶ್ ಕೆ.ಸಿ., ಮಾಯಾಂ ಕ್ ಅಗರ್ವಾಲ್, ಸಿ.ಎಂ. ಗೌತಮ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT