ಶ್ರೀಕಾಂತ್ 
ಕ್ರೀಡೆ

ಶ್ರೀಕಾಂತ್ ಗೆ ಬಿಐಎನಿಂದ ರು.5 ಲಕ್ಷ ಬಹುಮಾನ

ಅತ್ಯುತ್ತಮ ಪ್ರದರ್ಶನದ ಮೂಲಕ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಭಾರತದ ಭರವಸೆಯ ಆಟಗಾರ ಶ್ರೀಕಾಂತ್ ಗೆ...

ನವದೆಹಲಿ: ಅತ್ಯುತ್ತಮ ಪ್ರದರ್ಶನದ ಮೂಲಕ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಭಾರತದ ಭರವಸೆಯ ಆಟಗಾರ ಶ್ರೀಕಾಂತ್ ಗೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ರು.5 ಲಕ್ಷ ಬಹುಮಾನ ಘೋಷಿಸಿದೆ.

ಶ್ರೀಕಾಂತ್ ಅತ್ಯುತ್ತಮವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ. ಇನ್ನು ಮುಂದೆ ಶ್ರೀಕಾಂತ್ ಮೇಲೆ ನಿರೀಕ್ಷೆ ಹೆಚ್ಚಲಿದ್ದು, ಇದೇ ತಿಂಗಳು ನಡೆಯಲಿರುವ ಇಂಡಿಯನ್ ಓಪನ್ ಟೂರ್ನಿಯಲ್ಲಿ ಪೊಡಿಯಂ ಫಿನಿಷ್ ಪಡೆಯುವ ನಿರೀಕ್ಷೆ ಇದೆ ಎಂದು ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಅಖಿಲೇಶ್ ದಾಸ್ ಗುಪ್ತಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT