ಜಗಮೋಹನ್ ದಾಲ್ಮಿಯಾ(ಸಂಗ್ರಹ ಚಿತ್ರ) 
ಕ್ರೀಡೆ

ಟೀಂ ಇಂಡಿಯಾ ಪ್ರದರ್ಶನ ತೃಪ್ತಿ ತಂದಿದೆ: ದಾಲ್ಮಿಯ

ಭಾರತ ತಂಡ ವಿಶ್ವಕಪ್ ಸೆಮಿಫೈನಲ್ ಸುತ್ತಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದರೂ ಬಿಸಿಸಿಐ ಅಧ್ಯಕ್ಷ ಜಗಮೋಹನ್...

ನವದೆಹಲಿ: ಭಾರತ ತಂಡ ವಿಶ್ವಕಪ್ ಸೆಮಿಫೈನಲ್ ಸುತ್ತಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದರೂ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ತಂಡದ ಪ್ರದರ್ಶನದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದು, ಈವರೆಗಿನ ಪ್ರದರ್ಶನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡಕ್ಕೆ ಅಬಿsನಂದನೆ ಸಲ್ಲಿಸುತ್ತೇನೆ. ಟೂರ್ನಿಯಲ್ಲಿ ಉತ್ತಮ ಕ್ರೀಡಾಮನೋಭಾವದಿಂದ ಆಡಿದ್ದು, ತಮ್ಮ ಕೌಶಲ್ಯವನ್ನು ದರ್ಶಿಸಿದ್ದಾರೆ. ಈ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ರಂಜಿಸಿದ್ದಾರೆ ಎಂದು ದಾಲ್ಮಿಯಾ ಅಭಿಪ್ರಾಯಪಟ್ಟರು. ಇನ್ನು ಪಂದ್ಯದ ಕುರಿತು ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್, ತಂಡದ ಪ್ರದರ್ಶನದಿಂದ ಬಿಸಿಸಿಐ ತೃಪ್ತಿಯಾಗಿದೆ. ತಮ್ಮ ಕೈಯಲ್ಲಾದ ಪ್ರಯತ್ನದಿಂದ ತಂಡವನ್ನು ಉಪಾಂತ್ಯದವರೆಗೂ ತಂದ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT