ಮಹೇಂದ್ರ ಸಿಂಗ್ ಧೋನಿ 
ಕ್ರೀಡೆ

ಅಸಮಂಜಸ ಹೇಳಿಕೆ: ಸಿಎಸ್‌ಕೆ ನಾಯಕ ಧೋನಿಗೆ ದಂಡ

ಸಾರ್ವಜನಿಕವಾಗಿ ಅಸಮಂಜಸ ಹೇಳಿಕೆ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ದಂಡ ವಿಧಿಸಲಾಗಿದೆ...

ಮುಂಬೈ: ಸಾರ್ವಜನಿಕವಾಗಿ ಅಸಮಂಜಸ ಹೇಳಿಕೆ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ದಂಡ ವಿಧಿಸಲಾಗಿದೆ.

ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 25 ರನ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಸೋಲು ಅನುಭವಿಸಿತ್ತು. ಈ ಪಂದ್ಯದ ಪ್ರಶಸ್ತಿ ಪ್ರದಾನ ಸಮಾರಂಭದ ಸಂದರ್ಭದಲ್ಲಿ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಆಟಗಾರ ಡ್ವೈನ್ ಸ್ಮಿತ್ ಎಲ್ ಬಿಗೆ ಬಲಿಯಾಗಿದ್ದರು. ಅಂಪೈರ್ ತೀರ್ಪು 'ಭಯಾನಕ ನಿರ್ಧಾರವಾಗಿತ್ತು ಎಂದು ಹೇಳಿದ್ದರು.

ಪರೋಕ್ಷವಾಗಿ ಅಂಪೈರ್ ತೀರ್ಪುನ್ನು ಪ್ರಶ್ನಿಸಿರುವ ಧೋನಿಗೆ, ಪಂದ್ಯದ ಒಟ್ಟು ಆದಾಯದಲ್ಲಿ ಶೇ. 10 ರಷ್ಟು ದಂಡವನ್ನು ವಿಧಿಸಲಾಗದೆ.

ಡ್ವೈನ್ ಸ್ಮಿತ್ ನಿರ್ಗಮದ ನಂತರ ತಂಡ ಮಾಧ್ಯಮ ಕ್ರಮಾಂಕದಲ್ಲಿ ಆವೇಗ ಕಳೆದುಕೊಂಡು ಸೋಲಿಗೆ ಕಾರಣವಾಗಿತ್ತು ಎಂದು ಹೇಳಿದ್ದರು. ಇದಕ್ಕೆ ಕೆಟ್ಟ ನಿರ್ಧಾರವೇ ಕಾರಣ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT