ಸುಂದರ್ ರಾಮನ್ 
ಕ್ರೀಡೆ

ಐಪಿಎಲ್ ಸಿಇಓ ಹುದ್ದೆಗೆ ಸುಂದರ್ ರಾಮನ್ ರಾಜೀನಾಮೆ

ಐಪಿಎಲ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಂದರ್‌ ರಾಮನ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ...

ನವದೆಹಲಿ:  ಐಪಿಎಲ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಂದರ್‌ ರಾಮನ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಸದಾ ವಿವಾದಗಳಿಂದಲೇ ಸುದ್ದಿಯಾಗಿದ್ದ ಕ್ರಿಕೆಟ್‌ ನಿರ್ವಾಹಕ ಸುಂದರ್‌ ರಾಮನ್‌   ರಾಜೀನಾಮೆ ಸಲ್ಲಿಸಿದ್ದು ಬಿಸಿಸಿಐ ಆದನ್ನು ಅಂಗೀಕರಿಸಲಾಗಿದೆ. ನಾಗಪುರದಲ್ಲಿ ಬಿಸಿಸಿಐ ಅಧ್ಯಕ್ಷ ಶಶಾಂಕ್‌ ಮನೋಹರ್‌ ಅವರನ್ನು ಭೇಟಿಯಾಗಿ ರಾಮನ್‌ ರಾಜೀನಾಮೆ ಪತ್ರ ನೀಡಿದ್ದಾರೆ.

2013 ರ ಐಪಿಎಲ್‌ ಹಗರಣ ನಡೆದ ನಂತರವೂ ರಾಮನ್‌ ಅವರನ್ನು ಹುದ್ದೆಯಲ್ಲಿ ಮುಂದುವರಿಸಿದ್ದಕ್ಕಾಗಿ ಈ ಹಿಂದೆ ಶಶಾಂಕ್‌ ಮನೋಹರ್‌  ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.

2013 ರ ಐಪಿಎಲ್‌ ಹಗರಣಕ್ಕೆ ಸಂಬಂಧಿಸಿ ರಾಮನ್‌ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಸುಂದರ್ ರಾಮನ್ ಸ್ವ ಇಚ್ಚೆಯಿಂದ ರಾಜೀನಾಮೆ ನೀಡದಿದ್ದರೇ, ಅವರನ್ನು ವಜಾಗೊಳಿಸಲು ಬಿಸಿಸಿಐ ತೀರ್ಮಾನಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT