ಭಾರತ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ 
ಕ್ರೀಡೆ

ವಿಶ್ವಕಪ್ ಫುಟ್ಬಾಲ್: ಗ್ವಾಮ್ ಸೋಲಿಸಲು ಭಾರತ ತಂಡ ಕಾತುರ

ಫಿಫಾ ವಿಶ್ವಕಪ್ ಫುಟ್‌ಬಾಲ್‌ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ಭಾರತ ಗುರುವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಗ್ವಾಮ್ ಎದುರು ಗೆಲ್ಲುವ ತವಕದಲ್ಲಿದೆ...

ಬೆಂಗಳೂರು : ಫಿಫಾ ವಿಶ್ವಕಪ್ ಫುಟ್‌ಬಾಲ್‌ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ಭಾರತ ಗುರುವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಗ್ವಾಮ್ ಎದುರು ಗೆಲ್ಲುವ ತವಕದಲ್ಲಿದೆ. ಕಳೆದ ಜೂನ್ ತಿಂಗಳಲ್ಲಿ 2–1 ಗೋಲುಗಳಿಂದ ಅನುಭವಿಸಿದ್ದ ಸೋಲಿಗೆ ತಿರುಗೇಟು ನೀಡಲು ಸಜ್ಜಾಗಿದೆ.

‘ಡಿ’ ಗುಂಪಿನಲ್ಲಿರುವ ಭಾರತ ಅರ್ಹತಾ ಸುತ್ತಿನ ಎಲ್ಲಾ ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದರೆ, ಸುನಿಲ್‌ ಚೆಟ್ರಿ ನೇತೃತ್ವದ ಭಾರತ ತಂಡ, ತವರು ನೆಲದಲ್ಲಿ ಪುಟ್ಟ ರಾಷ್ಟ್ರ ಗ್ವಾಮ್ ತಂಡವನ್ನು ಮಣಿಸಿ ಖಾತೆ ತೆರೆಯುವ ಲೆಕ್ಕಾಚಾರದಲ್ಲಿದೆ. ಸ್ವದೇಶದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದ್ದ ಗ್ವಾಮ್‌ ಐದು ಪಂದ್ಯಗಳಿಂದ  ಒಟ್ಟು ಏಳು ಪಾಯಿಂಟ್‌ ಕಲೆ ಹಾಕಿದೆ.

 ನಾಳೆಯ ಪಂದ್ಯ ಅಷ್ಟೊಂದು ಮಹತ್ವವೇನೂ ಅಲ್ಲ. ಆದರೆ 2019ರಲ್ಲಿ ನಡೆಯಲಿರುವ ಏಷ್ಯನ್‌ ಕಪ್‌ ಟೂರ್ನಿಗೆ ಇದು ಅರ್ಹತಾ ಪಂದ್ಯ ಎಂಬ ಕಾರಣಕ್ಕಾಗಿ ಮಹತ್ವ ಪಡೆದಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT