ಅಂಜು ಬಾಬಿ ಜಾರ್ಜ್ 
ಕ್ರೀಡೆ

ಅಂಜು ಕ್ರೀಡಾ ಸಮಿತಿ ಮುಖ್ಯಸ್ಥೆ

ಭಾರತದ ಖ್ಯಾತ ಅಥ್ಲೀಟ್‍ಗಳಲ್ಲಿ ಒಬ್ಬರೆನಿಸಿರುವ ಅಂಜು ಬಾಬಿ ಜಾರ್ಜ್ ಅವರನ್ನು ಕೇರಳ ರಾಜ್ಯ ತನ್ನ ಕ್ರೀಡಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದೆ...

ತಿರುವನಂತಪುರ: ಭಾರತದ ಖ್ಯಾತ ಅಥ್ಲೀಟ್‍ಗಳಲ್ಲಿ ಒಬ್ಬರೆನಿಸಿರುವ ಅಂಜು ಬಾಬಿ ಜಾರ್ಜ್ ಅವರನ್ನು ಕೇರಳ ರಾಜ್ಯ ತನ್ನ ಕ್ರೀಡಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದೆ. 
ಈ ಆಯ್ಕೆಯನ್ನು ಸಾಧನೆಯ ಮಾನದಂಡದ ಆಧಾರದ ಮೇಲೆ ನಡೆಸಲಾಗಿದೆ ಎಂದು ಕ್ರೀಡಾ ಸಚಿವರಾದ ರಾಧಾಕೃಷ್ಣನ್ ತಿಳಿಸಿದ್ದಾರೆ. ಅಂಜು ಅವರು ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಅಥ್ಲೀಟ್ ಆಗಿದ್ದು, ನಮ್ಮ ಕ್ರೀಡಾ ಮಂಡಳಿಯನ್ನು ಸಮರ್ಥವಾಗಿ ಮುನ್ನಡೆಸಲು ಅರ್ಹ ವ್ಯಕ್ತಿ ಎಂಬುದು ನಮ್ಮ ನಿರ್ಧಾರ. 
ಹೀಗಾಗಿಯೇ ಅವರನ್ನು ನೇಮಕ ಮಾಡಲಾಯಿತು'' ಎಂದು ಹೇಳಿದ್ದಾರೆ. ಅಂದಹಾಗೆ ಅಂಜು 2003ರ ಪ್ಯಾರಿಸ್‍ನಲ್ಲಿನ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲಾಂಗ್‍ಜಂಪ್‍ನಲ್ಲಿ 6.70 ಮೀ. ಜಿಗಿದು ಪದಕ ಗೆದ್ದ ಭಾರತದ ಏಕೈಕ ಅಥ್ಲೀಟ್ ಎಂಬ ಖ್ಯಾತಿ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT