ಠಾಕೂರ್ ಅನೂಪ್ ಸಿಂಗ್ 
ಕ್ರೀಡೆ

ವಿಶ್ವ ದೇಹದಾರ್ಢ್ಯ ಸ್ಪರ್ಧೆ: ಮಹಾಭಾರತದ ಧೃತರಾಷ್ಟ್ರನಿಗೆ ಚಿನ್ನದ ಪದಕ

ಮಹಾಭಾರತ ಧಾರಾವಾಹಿಯ ಧೃತರಾಷ್ಟ್ರ ಪಾತ್ರಧಾರಿ ಈಗ ಇಡೀ ವಿಶ್ವದ ಗಮನ ಸೆಳಿದಿದದ್ದಾರೆ. 100 ಮಕ್ಕಳ ತಂದೆಯಾಗಿ ಅಲ್ಲ, ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಠಾಕೂರ್...

ಮಹಾಭಾರತ ಧಾರಾವಾಹಿಯ ಧೃತರಾಷ್ಟ್ರ ಪಾತ್ರಧಾರಿ ಈಗ ಇಡೀ ವಿಶ್ವದ ಗಮನ ಸೆಳಿದಿದದ್ದಾರೆ. 100 ಮಕ್ಕಳ ತಂದೆಯಾಗಿ ಅಲ್ಲ, ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಠಾಕೂರ್ ಅನೂಪ್ ಸಿಂಗ್ ಚಿನ್ನದ ಪದಕ ಗಳಿಸಿದ್ದಾರೆ.

ಬ್ಯಾಂಕಾಕ್ ನಲ್ಲಿ ನಡೆದ ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಗಳಿಸಿ ಸ್ವರ್ಣ ಪದಕವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪೈಲಟ್ ಆಗಿದ್ದ ಠಾಕೂರ್ ಅನೂಪ್ ಸಿಂಗ್ ಮಹಾಭಾರತ ಧಾರಾವಾಹಿಯಲ್ಲಿ ಧೃತರಾಷ್ಟ್ರನ ಪಾತ್ರದಲ್ಲಿ ಅಭಿನಯಿಸಿ ಜನಮೆಚ್ಚುಗೆ ಗಳಿಸಿದ್ದರು.

ನಂತರ 2008 ರಲ್ಲಿ  ಉಂಟಾದ ಜಾಗತಿಕ ಆರ್ಥಿಕ ಕುಸಿತದ ಪರಿಣಾಮ ಏರ್ ಲೈನ್ಸ್ ಮೇಲೂ ಉಂಟಾಯಿತು. ಹೀಗಾಗಿ ಅನಿವಾರ್ಯವಾಗಿ ಠಾಕೂರ್ ಅನೂಪ್ ಸಿಂಗ್ ಬಾಡಿ ಬಿಲ್ಡಿಂಗ್ ಗೆ ಮಾಡೆಲ್ ಆದರು.

ಆರು ಅಡಿ ಎತ್ತರವಿರುವ ಠಾಕೂರ್ ಅನೂಪ್ ಸಿಂಗ್ ತನ್ನ ಚೆಂದದ ಮೈ ಕಟ್ಟಿನಿಂದ ಎಲ್ಲರ ಮನಸೆಳೆದಿದ್ದಾರೆ. ಕಳೆದ ವಾರ ಬ್ಯಾಂಕಾಕ್ ನಲ್ಲಿ ನಡೆದ ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ 47 ದೇಶಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT