ಠಾಕೂರ್ ಅನೂಪ್ ಸಿಂಗ್ 
ಕ್ರೀಡೆ

ವಿಶ್ವ ದೇಹದಾರ್ಢ್ಯ ಸ್ಪರ್ಧೆ: ಮಹಾಭಾರತದ ಧೃತರಾಷ್ಟ್ರನಿಗೆ ಚಿನ್ನದ ಪದಕ

ಮಹಾಭಾರತ ಧಾರಾವಾಹಿಯ ಧೃತರಾಷ್ಟ್ರ ಪಾತ್ರಧಾರಿ ಈಗ ಇಡೀ ವಿಶ್ವದ ಗಮನ ಸೆಳಿದಿದದ್ದಾರೆ. 100 ಮಕ್ಕಳ ತಂದೆಯಾಗಿ ಅಲ್ಲ, ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಠಾಕೂರ್...

ಮಹಾಭಾರತ ಧಾರಾವಾಹಿಯ ಧೃತರಾಷ್ಟ್ರ ಪಾತ್ರಧಾರಿ ಈಗ ಇಡೀ ವಿಶ್ವದ ಗಮನ ಸೆಳಿದಿದದ್ದಾರೆ. 100 ಮಕ್ಕಳ ತಂದೆಯಾಗಿ ಅಲ್ಲ, ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಠಾಕೂರ್ ಅನೂಪ್ ಸಿಂಗ್ ಚಿನ್ನದ ಪದಕ ಗಳಿಸಿದ್ದಾರೆ.

ಬ್ಯಾಂಕಾಕ್ ನಲ್ಲಿ ನಡೆದ ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಗಳಿಸಿ ಸ್ವರ್ಣ ಪದಕವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪೈಲಟ್ ಆಗಿದ್ದ ಠಾಕೂರ್ ಅನೂಪ್ ಸಿಂಗ್ ಮಹಾಭಾರತ ಧಾರಾವಾಹಿಯಲ್ಲಿ ಧೃತರಾಷ್ಟ್ರನ ಪಾತ್ರದಲ್ಲಿ ಅಭಿನಯಿಸಿ ಜನಮೆಚ್ಚುಗೆ ಗಳಿಸಿದ್ದರು.

ನಂತರ 2008 ರಲ್ಲಿ  ಉಂಟಾದ ಜಾಗತಿಕ ಆರ್ಥಿಕ ಕುಸಿತದ ಪರಿಣಾಮ ಏರ್ ಲೈನ್ಸ್ ಮೇಲೂ ಉಂಟಾಯಿತು. ಹೀಗಾಗಿ ಅನಿವಾರ್ಯವಾಗಿ ಠಾಕೂರ್ ಅನೂಪ್ ಸಿಂಗ್ ಬಾಡಿ ಬಿಲ್ಡಿಂಗ್ ಗೆ ಮಾಡೆಲ್ ಆದರು.

ಆರು ಅಡಿ ಎತ್ತರವಿರುವ ಠಾಕೂರ್ ಅನೂಪ್ ಸಿಂಗ್ ತನ್ನ ಚೆಂದದ ಮೈ ಕಟ್ಟಿನಿಂದ ಎಲ್ಲರ ಮನಸೆಳೆದಿದ್ದಾರೆ. ಕಳೆದ ವಾರ ಬ್ಯಾಂಕಾಕ್ ನಲ್ಲಿ ನಡೆದ ವಿಶ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ 47 ದೇಶಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT