ಶಹರ್ಯಾರ್ ಖಾನ್ 
ಕ್ರೀಡೆ

ಭಾರತ-ಪಾಕ್ ಸರಣಿ ರದ್ದು: ಜೇಟ್ಲಿ ಭೇಟಿಗೆ ಶಹರ್ಯಾರ್ ಖಾನ್ ಯತ್ನ

ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಭಾರತದ ಜತೆಗಿನ ಕ್ರಿಕೆಟ್ ಸರಣಿ ಸಾಕಾರಗೊಳ್ಳುವ ಸಾಧ್ಯತೆಗಳು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವ...

ನವದೆಹಲಿ: ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಭಾರತದ ಜತೆಗಿನ ಕ್ರಿಕೆಟ್ ಸರಣಿ ಸಾಕಾರಗೊಳ್ಳುವ ಸಾಧ್ಯತೆಗಳು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದೇನೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಶಹರ್ಯಾರ್‌ ಖಾನ್ ಹೇಳಿದ್ದಾರೆ. 
ಪಿಸಿಬಿ ಕಾರ್ಯಕಾರಿ ಸಮಿತಿ ಮುಖ್ಯಸ್ಥ ನಜಮ್ ಸೇಥಿ ಅವರು ದುಬೈಗೆ ತೆರಳಿದ್ದಾರೆ. ನಾನು ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿ ಚರ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಭೇಟಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಖಾನ್ ಹೇಳಿದ್ದಾರೆ.
ಭಾರತದ ಜತೆಗಿನ ಕ್ರಿಕೆಟ್ ಸರಣಿಯ ಸಾಧ್ಯತೆಗಳ ಬಗೆಗಿನ ಪ್ರಶ್ನೆಗೆ ಏನಾದರೂ ಮಾತುಕತೆ ನಡೆದ ಬಳಿಕವಷ್ಟೇ ನಾನು ಹೇಳಬಲ್ಲೇ ಎಂದಿದ್ದಾರೆ. ಮತ್ತೊಂದೆಡೆ, ಯಾವುದೇ ಅಧಿಕೃತ ಅಥವಾ ಅನಧಿಕೃತ ಮಾತುಕತೆ ನಡೆದಲ್ಲಿ ಇಂದು ಸಂಜೆಯೇ ನಡೆಯಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT