ಚೆಕ್ ಸ್ವೀಕರಿಸುತ್ತಿರುವ ಮಹಾ ಸಿಎಂ (ಚಿತ್ರ - Twitter (@Dev_Fadnavis) 
ಕ್ರೀಡೆ

ಅಜಿಂಕ್ಯ ರಹಾನೆಯಿಂದ ಬರ ಪೀಡಿತ ರೈತರಿಗೆ 5 ಲಕ್ಷ ದೇಣಿಗೆ

ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಅವರು ಸೋಮವಾರ ಬರ ಪೀಡಿತ ಪ್ರದೇಶದ ರೈತರಿಗೆ ನೆರವಾಗುವುದಕ್ಕಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 5 ಲಕ್ಷ ರುಪಾಯಿ ದೇಣಿ...

ನವದೆಹಲಿ: ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಅವರು ಸೋಮವಾರ ಬರ ಪೀಡಿತ ಪ್ರದೇಶದ ರೈತರಿಗೆ ನೆರವಾಗುವುದಕ್ಕಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 5 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ.

ಮಹಾರಾಷ್ಟ್ರ ಸಹ ಹಲವು ರೈತರ ಆತ್ಮಹತ್ಯೆಗೆ ಸಾಕ್ಷಿಯಾಗಿದ್ದು, ರೈತರ ಸಂಕಷ್ಟಕ್ಕೆ ನೆರವಾಗಲು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ರಹಾನೆ ಕೈಜೋಡಿಸಿದ್ದಾರೆ.

2019ರೊಳಗೆ ಮಹಾರಾಷ್ಟ್ರವನ್ನು ಬರಮುಕ್ತ ಮಾಡಲು ಫಡ್ನವಿಸ್ ಸರ್ಕಾರ 'ಜಲ್‌ಯುಕ್ತ್ ಶಿವರ್ ಅಭಿಯಾನ' ಆರಂಭಿಸಿದೆ. ಈ ಅಭಿಯಾನಕ್ಕೆ 5 ಲಕ್ಷ ರುಪಾಯಿ ದೇಣಿಗೆ ನೀಡಿದ ಅಜಿಂಕ್ಯ ರಹಾನೆ ಅವರಿಗೆ ಸಿಎಂ ಧನ್ಯವಾದ ಹೇಳಿ ಟ್ವಿಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮಗೆ ಬುದ್ಧಿವಂತಿಕೆಯ ಕೊರತೆಯಿದ್ದರೆ AI ಬಗ್ಗೆ ಪೋಸ್ಟ್ ಮಾಡಬೇಡಿ: ರಾಹುಲ್ ಗೆ ಬಿಜೆಪಿ

ಚೀನಾದ ರೋಬೋಟ್ ಡಾಗ್ ವಿವಾದ: AI Summit expoದಿಂದ ಗಾಲ್ಗೋಟಿಯಾಸ್ ವಿವಿಗೆ ಸ್ಟಾಲ್ ತೆರವುಗೊಳಿಸಲು ಸೂಚನೆ-Video

'ಬರೀ ಸುಳ್ಳು.. ನಿಮ್ಮಿಂದಾಗಿ ಹೊಟೆಲ್ ನಲ್ಲಿ ಪಾತ್ರೆ ತೊಳೆಯಬೇಕಾಯಿತು': ಪಾಕ್ ವಿರುದ್ಧ ನಾಯಕ Shakeel Ammad Butt ಕಿಡಿ!

'ಅವರು ರಕ್ತದ ರುಚಿ ನೋಡಿದ್ದಾರೆ': PCB ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಪಾಕ್ ಮಾಜಿ ಪ್ರಧಾನಿ ಸೋದರಿಯರ ಗಂಭೀರ ಆರೋಪ

T20 World Cup 2026: ಭಾರತದ ವಿರುದ್ಧ ಪಂದ್ಯ ಆಡಲು 'Actual Hero' ಕಾರಣ; ವರಸೆ ಬದಲಿಸಿದ ಪಾಕಿಸ್ತಾನ!

SCROLL FOR NEXT