ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (ಸಂಗ್ರಹ ಚಿತ್ರ) 
ಕ್ರೀಡೆ

ದ.ಆಫ್ರಿಕಾ ಸರಣಿ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಗಾಂಧಿ-ಮಂಡೇಲಾ ಸರಣಿಗೆ ಭಾರತ ತಂಡದ ಆಯ್ಕೆ ಮಾಡಲಾಗಿದ್ದು, ಟಿ-20 ಹಾಗೂ ಏಕದಿನ ನಾಯಕತ್ವವನ್ನು ಎಂ.ಎಸ್.ಧೋನಿಗೆ ವಹಿಸಲಾಗಿದೆ...

ಬೆಂಗಳೂರು: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಗಾಂಧಿ-ಮಂಡೇಲಾ ಸರಣಿಗೆ ಭಾರತ ತಂಡದ ಆಯ್ಕೆ ಮಾಡಲಾಗಿದ್ದು, ಟಿ-20 ಹಾಗೂ ಏಕದಿನ ನಾಯಕತ್ವವನ್ನು ಎಂ.ಎಸ್.ಧೋನಿಗೆ ವಹಿಸಲಾಗಿದೆ.

ಬಿಸಿಸಿಐನ ಆಯ್ಕೆ ಸಮಿತಿಯ ಅಧ್ಯಕ್ಷ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಇದೇ ಅ. 2ರಂದು ಆರಂಭವಾಗಲಿರುವ ಆಫ್ರಿಕಾ ವಿರುದ್ಧದ ಮೂರು ಟಿ-20, ಐದು ಏಕದಿನ ಪಂದ್ಯಗಳ ಕ್ರಿಕೆಟ್​ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಎಸ್​​​.ಅರವಿಂದ್, ಸ್ಟುವರ್ಟ್​ಬಿನ್ನಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ-20 ಹಾಗೂ ಏಕದಿನ ಸರಣಿಗೆ ಭಾರತೀಯ ತಂಡ ಇಂತಿದೆ:
ಎಂ.ಎಸ್.ಧೋನಿ(ನಾಯಕ), ವಿರಾಟ್​ಕೊಹ್ಲಿ (ಉಪನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ಸುರೇಶ್ ರೈನಾ, ಅಂಬಾಟಿ ರಾಯಿಡು, ಹರ್ಭಜನ್ ಸಿಂಗ್, ಅಮಿತ್ ಮಿಶ್ರಾ, ಅಕ್ಷರ್ ಪಟೇಲ್, ಎಸ್​. ಅರವಿಂದ್, ಗುರುಕೀರತ್ ಸಿಂಗ್, ಸ್ಟುವರ್ಟ್​ಬಿನ್ನಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್,​  ಮೋಹಿತ್ ಶರ್ಮಾ, ಇಶಾಂತ್ ಶರ್ಮ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT