ಮಾಜಿ ಟೇಬಲ್ ಟೆನ್ನಿಸ್ ಆಟಗಾರ ನಿಧನ (ಸಾಂದರ್ಭಿಕ ಚಿತ್ರ) 
ಕ್ರೀಡೆ

ಮಾಜಿ ಟಿಟಿ ಆಟಗಾರ ಶಂಕರ್ ನಿಧನ

ಕರ್ನಾಟಕದ ಮಾಜಿ ಟೇಬಲ್ ಟೆನಿಸ್ ಆಟಗಾರ ಹಾಗೂ ಕರ್ನಾಟಕ ಟೇಬಲ್ ಟೆನಿಸ್ ಸಂಸ್ಥೆ (ಕೆಟಿಟಿಎ) ಮಾಜಿ ಅಧ್ಯಕ್ಷ ಕೆ.ಎನ್. ಶಂಕರನ್ (79) ನಿಧನರಾಗಿದ್ದಾರೆ...

ಬೆಂಗಳೂರು: ಕರ್ನಾಟಕದ ಮಾಜಿ ಟೇಬಲ್ ಟೆನಿಸ್ ಆಟಗಾರ ಹಾಗೂ ಕರ್ನಾಟಕ ಟೇಬಲ್ ಟೆನಿಸ್ ಸಂಸ್ಥೆ (ಕೆಟಿಟಿಎ) ಮಾಜಿ ಅಧ್ಯಕ್ಷ ಕೆ.ಎನ್. ಶಂಕರನ್ (79) ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಕೆಟಿಟಿಎ ಸಂತಾಪ ಸೂಚಿಸಿದೆ. ಶಂಕರನ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ ಸೇವೆ ಸಲ್ಲಿಸಿದ್ದರು. 1969ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಬಾರ್ನಾ ಬೆಲ್ಲೆಕ್ ಕಪ್ ಗೆದ್ದ ರಾಷ್ಟ್ರೀಯ ಪುರುಷರ  ಟಿಟಿ ಚಾಂಪಿಯನ್ ತಂಡದ ಸದಸ್ಯರಾಗಿದ್ದರು. ಪುತ್ರ ಹಾಗೂ ಪುತ್ರಿಯನ್ನು ಅವರು ಅಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT