ಶಹರ್ಯಾರ್ ಖಾನ್ 
ಕ್ರೀಡೆ

ಉಲ್ಟಾ ಹೊಡೆದ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್

ಐಸಿಸಿ ಹಾಗೂ ಎಸಿಸಿ ಟೂರ್ನಿಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದ ಪಿಸಿಬಿ ಅಧ್ಯಕ್ಷ ಶಹಯರ್ಯಾರ್ ಖಾನ್ ಈಗ ಉಲ್ಟಾ ಹೊಡೆದಿದ್ದಾರೆ....

ಇತ್ತೀಚೆಗಷ್ಟೇ ಭಾರತ ತಂಡದ ವಿರುದ್ಧ ವರ್ಷಾಂತ್ಯದಲ್ಲಿ ನಡೆಯಬೇಕಿರುವ ಪಾಕಿಸ್ತಾನ ಜತೆಗಿನ ದ್ವಿಪಕ್ಷಿಯ ಕ್ರಿಕೆಟ್ ಸರಣಿ ನಡೆಸಲು ಒಪ್ಪದಿದ್ದರೆ ಐಸಿಸಿ ಹಾಗೂ ಎಸಿಸಿ ಟೂರ್ನಿಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದ ಪಿಸಿಬಿ ಅಧ್ಯಕ್ಷ ಶಹಯರ್ಯಾರ್  ಖಾನ್ ಈಗ ಉಲ್ಟಾ ಹೊಡೆದಿದ್ದಾರೆ.

ಮಂಗಳವಾರ ಲಾಹೋರ್‍ನಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು, ``ಒಂದುವೇಳೆ ಭಾರತ ನಮ್ಮ ಜೊತೆ ಕ್ರಿಕೆಟ್ ಆಡದಿದ್ದರೆ , ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದರ ಕುರಿತು ನಾನೊಬ್ಬನೇ ತೀರ್ಮಾನ  ಕೈಗೊಳ್ಳಲು ಸಾಧ್ಯವಿಲ್ಲ. ಪಿಸಿಬಿ ಆಡಳಿತ
ಮಂಡಳಿ, ಪ್ರಧಾನ ಮಂತ್ರಿ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು'' ಎಂದು ತಾವೇ ಎಬ್ಬಿಸಿದ್ದ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT