ಸಚಿನ್ ತೆಂಡೂಲ್ಕರ್ 
ಕ್ರೀಡೆ

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಕ್ರೀಡಾಪಟುಗಳನ್ನು ಹುರಿದುಂಬಿಸಿ: ಮೋದಿಗೆ ಸಚಿನ್‌ ಮನವಿ

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ದೇಶಕ್ಕಾಗಿ ಪದಕ ಗೆದ್ದು ಬರುವಂತೆ ಹುರಿದುಂಬಿಸಬೇಕು ..

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ದೇಶಕ್ಕಾಗಿ ಪದಕ ಗೆದ್ದು ಬರುವಂತೆ ಹುರಿದುಂಬಿಸಬೇಕು ಎಂದು ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.

ಪದಕ ಗೆಲ್ಲುವಲ್ಲಿ ವಿಫಲವಾಗಿರುವ ಕ್ರೀಡಾಪಟುಗಳು ಮತ್ತು ಪದಕಕ್ಕಾಗಿ ಹೋರಾಡುತ್ತಿರುವ ಕ್ರೀಡಾಪಟುಗಳಿಗೆ ಭಾಷಣದಲ್ಲಿ ಪ್ರೋತ್ಸಾಹದಾಯಕ ಮಾತುಗಳನ್ನಾಡಬೇಕು ಎಂದು ಸಚಿನ್ ಮನವಿ ಮಾಡಿದ್ದಾರೆ. ನಿಮ್ಮ ಪ್ರೋತ್ಸಾಹದಾಯಕ ಮಾತುಗಳು ಕ್ರೀಡಾಪಟುಗಳ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಅವರಿಗೆ ಸ್ಫೂರ್ತಿ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವುದೇ ಒಂದು ಸಾಧನೆ. ವಿಶ್ವದ ಅತ್ಯುತ್ತಮ ಕ್ರೀಡಾಪಟುಗಳನ್ನು ಎದುರಿಸಿ ಪದಕದ ಸಾಧನೆ ಮಾಡಬೇಕು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

' ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ- DKS ಸೈಲೆಂಟ್ ಗುಟ್ಟೇನು?

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

SCROLL FOR NEXT