ರಾಹುಲ್ ದ್ರಾವಿಡ್ 
ಕ್ರೀಡೆ

ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ ಗ್ರೂಪ್ ನಲ್ಲಿ ಡ್ರಾವಿಡ್

ಭಾರತದ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಆಗಿರುವ ಟೀಂ ಇಂಡಿಯಾದ ನಿವೃತ್ತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ...

ಭಾರತದ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಆಗಿರುವ ಟೀಂ ಇಂಡಿಯಾದ ನಿವೃತ್ತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ ಗ್ರೂಪ್ ಗೆ ಹೆಸರಿಸಲಾಗಿದ್ದು, ಹೊಸ ಜವಾಬ್ದಾರಿ ಹೊರಿಸಲಾಗಿದೆ.

ಈ ಪರಾಮರ್ಶೆ ಗ್ರೂಪ್ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನು ಒಳಗೊಂಡಿದೆ. ಇದರಲ್ಲಿ ಕಾನೂನು ತಜ್ಞ ಲೂಯಿಸ್ ವೆಸ್ಟನ್ ಮತ್ತು ಸ್ವತಂತ್ರ ಭ್ರಷ್ಟಾಚಾರ ವಿರೋಧಿ ಸಲಹೆಗಾರ ಜಾನ್ ಅಬಾಟ್(ಇವರು ಐಕ್ಯತಾ ಕಾರ್ಯಕಾರಿ ಪಕ್ಷದ ಅಧ್ಯಕ್ಷರೂ ಸಹ) ಭ್ರಷ್ಟಾಚಾರ ತಡೆ ಘಟಕದ ಅಧ್ಯಕ್ಷ ಸರ್ ರೋನಿ ಫ್ಲನಗಾನ್, ಐಸಿಸಿ ಮುಖ್ಯ ಕಾರ್ಯಕಾರಿ ಡೇವಿಡ್ ರಿಚರ್ಡ್ ಸನ್ ಇರಲಿದ್ದಾರೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

ಈ ಪರಾಮರ್ಶಾ ಸಮಿತಿಯು ವರ್ಷದಲ್ಲಿ ಒಮ್ಮೆ ಮಾತ್ರ ಸಭೆ ಸೇರಿ ಕ್ರಿಕೆಟ್ ನಲ್ಲಿ ಕಳ್ಳಾಟ ನುಸುಳದಂತೆ ಇಲ್ಲವೇ ಭ್ರಷ್ಟಾಚಾರ ತಡೆಗೆ ಬೇಕಾದ ಸೂಕ್ತ ಮಾರ್ಗದರ್ಶನ, ಸಲಹೆ ಹಾಗೂ ಕಾರ್ಯಸೂಚಿಗಳನ್ನು ನೀಡಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT