ಅರ್ಜುನ ರಣತುಂಗ 
ಕ್ರೀಡೆ

ರಣತುಂಗ ಸಹೋದರರಿಗೆ ಸೋಲು

ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಬಿ)ಯ ಆಡಳಿತ ಚುಕ್ಕಾಣಿ ಹಿಡಿಯಲು ಯತ್ನಿಸಿದ್ದ ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ ಹಾಗೂ ಅವರ ಸಹೋದರ ನಿಶಾಂತ ರಣತುಂಗ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ...

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಬಿ)ಯ ಆಡಳಿತ ಚುಕ್ಕಾಣಿ ಹಿಡಿಯಲು ಯತ್ನಿಸಿದ್ದ ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ ಹಾಗೂ ಅವರ ಸಹೋದರ ನಿಶಾಂತ ರಣತುಂಗ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ. 
ನಿಶಾಂತ ರಣತುಂಗ ಅವರು ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಅರ್ಜುನ ರಣತುಂಗ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅಧ್ಯಕ್ಷೀಯ ಚುನಾವಣೆ ಯಲ್ಲಿ ಹಾಲಿ ಶ್ರೀಲಂಕಾ ಸಂಸತ್ ಸ್ಪೀಕರ್ ತಿಲಂಗಾ ಸುಮತಿಪಾಲಾ ಅವರು ಜಯ ಸಾಧಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಜಯಂತಾ ಧರ್ಮದಾಸ ಆಯ್ಕೆಯಾಗಿದ್ದಾರೆ. ಇದು ರಣತುಂಬಾ ಸಹೋದರರಿಗೆ ನಿರಾಸೆ ತಂದಿದೆ. ಅಧ್ಯಕ್ಷ ಸ್ಥಾನಕ್ಕೇರಿರುವ ತಿಲಂಗಾ, ಮೂರನೇ ಬಾರಿಗೆ ಎಸ್ಎಲ್ಬಿಯ ಸಾರಥ್ಯ ವಹಿಸಿದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ ಗೌಡ, ಕಿಶನ್; ತನಿಖೆಗೂ ಸಹಕಾರ ಎಂದ ನಟಿ

ಮಂಡ್ಯ: ಎರಡು ಗ್ರಾಮ ಪಂಚಾಯಿತಿಗಳಿಂದ ಅಕ್ರಮವಾಗಿ ಇ-ಖಾತಾ ವಿತರಣೆ; ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗ!

Video: ಮೇಯರ್ ತಪಾಸಣೆ ಸಂದರ್ಭದಲ್ಲೇ ತೆರೆದ ಚರಂಡಿಗೆ ಬಿದ್ದ ಸಿಬ್ಬಂದಿ, ತೀವ್ರ ಮುಜುಗರ! ಅಮಾನತು ಎಚ್ಚರಿಕೆ!

ಶೋಯೆಬ್ ಅಖ್ತರ್ ಕುಟುಂಬದಲ್ಲಿ Tragedy; ಪಾಕ್ ಕ್ರಿಕೆಟ್ ದಿಗ್ಗಜನ ಅಣ್ಣ ನಿಗೂಢ ಸಾವು!