ಅರ್ಜುನ ರಣತುಂಗ 
ಕ್ರೀಡೆ

ರಣತುಂಗ ಸಹೋದರರಿಗೆ ಸೋಲು

ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಬಿ)ಯ ಆಡಳಿತ ಚುಕ್ಕಾಣಿ ಹಿಡಿಯಲು ಯತ್ನಿಸಿದ್ದ ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ ಹಾಗೂ ಅವರ ಸಹೋದರ ನಿಶಾಂತ ರಣತುಂಗ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ...

ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಬಿ)ಯ ಆಡಳಿತ ಚುಕ್ಕಾಣಿ ಹಿಡಿಯಲು ಯತ್ನಿಸಿದ್ದ ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ ಹಾಗೂ ಅವರ ಸಹೋದರ ನಿಶಾಂತ ರಣತುಂಗ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ. 
ನಿಶಾಂತ ರಣತುಂಗ ಅವರು ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಅರ್ಜುನ ರಣತುಂಗ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಅಧ್ಯಕ್ಷೀಯ ಚುನಾವಣೆ ಯಲ್ಲಿ ಹಾಲಿ ಶ್ರೀಲಂಕಾ ಸಂಸತ್ ಸ್ಪೀಕರ್ ತಿಲಂಗಾ ಸುಮತಿಪಾಲಾ ಅವರು ಜಯ ಸಾಧಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಜಯಂತಾ ಧರ್ಮದಾಸ ಆಯ್ಕೆಯಾಗಿದ್ದಾರೆ. ಇದು ರಣತುಂಬಾ ಸಹೋದರರಿಗೆ ನಿರಾಸೆ ತಂದಿದೆ. ಅಧ್ಯಕ್ಷ ಸ್ಥಾನಕ್ಕೇರಿರುವ ತಿಲಂಗಾ, ಮೂರನೇ ಬಾರಿಗೆ ಎಸ್ಎಲ್ಬಿಯ ಸಾರಥ್ಯ ವಹಿಸಿದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT