ಟೀಂ ಇಂಡಿಯಾಕ್ಕೆ ಪ್ರತ್ಯೇಕ ಕೋಚ್ 
ಕ್ರೀಡೆ

ಟೀಂ ಇಂಡಿಯಾಕ್ಕೆ ಪ್ರತ್ಯೇಕ ಕೋಚ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲು ಕಂಡಿರುವುದು ಬಿಸಿಸಿಐನ ಕಣ್ಣು ಕೆಂಪಾಗಿಸಿದೆ. ಈ ಹಿನ್ನೆಲೆಯಲ್ಲಿ, ಟೀಂ ಇಂಡಿಯಾಕ್ಕೆ ಹೊಸ ಕಾಯಕಲ್ಪ ನೀಡಲು ಚಿಂತನೆ ನಡೆಸಿದೆ. ಅದರ ಮೊದಲ ಅನುಷ್ಠಾನವೆಂಬಂತೆ, ಈ ವರ್ಷ...

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲು ಕಂಡಿರುವುದು ಬಿಸಿಸಿಐನ ಕಣ್ಣು ಕೆಂಪಾಗಿಸಿದೆ. ಈ ಹಿನ್ನೆಲೆಯಲ್ಲಿ, ಟೀಂ ಇಂಡಿಯಾಕ್ಕೆ ಹೊಸ ಕಾಯಕಲ್ಪ ನೀಡಲು ಚಿಂತನೆ ನಡೆಸಿದೆ. ಅದರ ಮೊದಲ ಅನುಷ್ಠಾನವೆಂಬಂತೆ, ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ನಂತರ ಪ್ರತ್ಯೇಕ ಚುಟುಕು ಕ್ರಿಕೆಟ್ಗಾಗಿ ಪೂರ್ಣಾವ„ಯ ಕೋಚ್ ನೇಮಿಸಲಾಗುತ್ತದೆ.

ಪ್ರತ್ಯೇಕ ಕೋಚ್ ನೇಮಿಸುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಆದರೆ, ಇದರ ಜತೆಯಲ್ಲಿಯೇ ಅವರು ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಅನುಭವಿಸಿರುವ ಮುಖಭಂಗದಿಂದ ಬೇಸತ್ತಿರುವ ಸುಳಿವನ್ನೂ ನೀಡಿದರು. ಅವರ ಮಾತುಗಳಿಂದ ಅದು ಸ್ಪಷ್ಟವಾಗುತ್ತಿತ್ತು. ``ಈ ಬಾರಿಯ ವಿಶ್ವ ಟಿ20ವರೆಗೆ ರವಿಶಾಸ್ತ್ರಿಯವರೇ ತಂಡದ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.

ಟೀಂ ಇಂಡಿಯಾಕ್ಕೆ ಪೂರ್ಣ ಪ್ರಮಾಣದ ಕೋಚ್ ಅಗತ್ಯವಿ ದೆ ಎಂಬ ಬೇಡಿಕೆ ತುಂಬಾ ದಿನಗಳಿಂದ ಇತ್ತು. ಇದರ ಮಹತ್ವವನ್ನು ಅರಿತಿರುವ ಬಿಸಿಸಿಐ, ಟಿ20 ವಿಶ್ವಕಪ್ ನಂತರ ಚುಟುಕು ಕ್ರಿಕೆಟ್ ಕೋಚ್ ಅನ್ನು ನೇಮಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ'' ಎಂದು ನೇರವಾಗಿ ಶಾಸಿuಉ ವಿರುದ್ಧ ಅಸಮಾಧಾನ ತೋಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT