ಸರ್ದಾರ್ ಸಿಂಗ್ 
ಕ್ರೀಡೆ

ಸರ್ದಾರ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ತನಿಖೆಗೆ ತಂಡ ರಚನೆ

ಭಾರತ ಹಾಕಿ ತಂಡದ ನಾಯಕ ಸರ್ದಾರ್ ಸಿಂಗ್ ಅವರ ಮೇಲೆ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣ...

ಲೂಧಿಯಾನ: ಭಾರತ ಹಾಕಿ ತಂಡದ ನಾಯಕ ಸರ್ದಾರ್ ಸಿಂಗ್ ಅವರ ಮೇಲೆ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಕುರಿತು ತನಿಖೆ ನಡೆಸಲು ತಂಡ ರಚನೆ ಮಾಡಲಾಗಿದೆ.
ಲೂಧಿಯಾನದ ಪೊಲೀಸ್ ಕಮೀಷನರ್ ಪರ್ಮರಾಜ್ ಸಿಂಗ್ ಅವರು ಪ್ರಕರಣದ ತನಿಖೆ ನಡೆಸಲು ಮೂವರು ಸದಸ್ಯರನ್ನು ಒಳಗೊಂಡ ತಂಡವನ್ನು ರಚಿಸಿದ್ದಾರೆ. ಎಡಿಸಿಪಿ ಸತ್ಬೀರ್ ಸಿಂಗ್ ಅತ್ವಾಲ್ ಅರು ತಂಡದ ಮುಖ್ಯಸ್ಥರಾಗಿದ್ದಾರೆ.
ಸರ್ದಾರ್ ಜೊತೆ ನನ್ನ ನಿಶ್ಚಿತಾರ್ಥವಾಗಿತ್ತು, ಆದರೆ, ಈಗ ಅವರು ಮದುವೆಯಾಗಲು ನಿರಾಕರಿಸುತ್ತಿದ್ದಾರೆ. ಇದರಿಂದ ನನಗೆ ಅನ್ಯಾಯವಾಗಿದೆ. ಅಷ್ಟೇ ಅಲ್ಲದೇ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಇಂಗ್ಲೆಂಡ್ ನ 19 ವರ್ಷದ ಒಳಗಿನವರ ಹಾಕಿ ತಂಡದಲ್ಲಿರುವ ಭಾರತದ ಮೂಲದ ಆಟಗಾರ್ತಿ ಸರ್ದಾರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT