ಕೋಚ್ ಬಲ್ವಾನ್ ಸಿಂಗ್ 
ಕ್ರೀಡೆ

ಉರಿ ಹುತಾತ್ಮ ಯೋಧರಿಗೆ ಗೆಲುವು ಅರ್ಪಣೆ

ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಜಯ ಗಳಿಸುವ ಮೂಲಕ ಸತತ ಮೂರನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಮ್ಮ ಈ ಗೆಲುವನ್ನು ಉರಿ...

ಅಹಮದಾಬಾದ್: ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಜಯ ಗಳಿಸುವ ಮೂಲಕ ಸತತ ಮೂರನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಮ್ಮ ಈ ಗೆಲುವನ್ನು ಉರಿ ಸೇನಾ ನೆಲೆ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಸೈನಿಕರಿಗೆ ಅರ್ಪಿಸಿದ್ದಾರೆ.

ವಿಜಯೋತ್ಸವದ ಬಳಿಕ ಭಾರತ ಕಬಡ್ಡಿ ಕೋಚ್ ಬಲ್ವಾನ್ ಸಿಂಗ್ ವಿಶ್ವಕಪ್ ಗೆಲುವನ್ನು ನಾವು ಉರಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅರ್ಪಿಸುತ್ತಿದ್ದೇವೆ. ಪಂದ್ಯಕ್ಕೂ ಮುನ್ನವೇ ಪ್ರಶಸ್ತಿಯನ್ನು ಇಡೀ ದೇಶಕ್ಕೆ ಅದರಲ್ಲೂ ಪ್ರಮುಖವಾಗಿ ಯೋಧರಿಗೆ ಸಲ್ಲಿಸುವ ನಿರ್ಧಾರ ಮಾಡಿದ್ದೇವು ಎಂದು ಹೇಳಿದ್ದಾರೆ.

ಸರ್ಕಾರದಿಂದ ಸನ್ಮಾನದ ನಿರೀಕ್ಷೆ ನಮ್ಮಲ್ಲಿಲ್ಲ. ದೇಶಕ್ಕಾಗಿ ಆಡುವುದು ಹಾಗೂ ಜನರ ಪ್ರೀತಿಯೆ ನಮಗೆ ಸನ್ಮಾನ ಎಂದು ಬಲ್ವಾನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT