ಕೋಚ್ ಬಲ್ವಾನ್ ಸಿಂಗ್ 
ಕ್ರೀಡೆ

ಉರಿ ಹುತಾತ್ಮ ಯೋಧರಿಗೆ ಗೆಲುವು ಅರ್ಪಣೆ

ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಜಯ ಗಳಿಸುವ ಮೂಲಕ ಸತತ ಮೂರನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಮ್ಮ ಈ ಗೆಲುವನ್ನು ಉರಿ...

ಅಹಮದಾಬಾದ್: ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಜಯ ಗಳಿಸುವ ಮೂಲಕ ಸತತ ಮೂರನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಮ್ಮ ಈ ಗೆಲುವನ್ನು ಉರಿ ಸೇನಾ ನೆಲೆ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಸೈನಿಕರಿಗೆ ಅರ್ಪಿಸಿದ್ದಾರೆ.

ವಿಜಯೋತ್ಸವದ ಬಳಿಕ ಭಾರತ ಕಬಡ್ಡಿ ಕೋಚ್ ಬಲ್ವಾನ್ ಸಿಂಗ್ ವಿಶ್ವಕಪ್ ಗೆಲುವನ್ನು ನಾವು ಉರಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅರ್ಪಿಸುತ್ತಿದ್ದೇವೆ. ಪಂದ್ಯಕ್ಕೂ ಮುನ್ನವೇ ಪ್ರಶಸ್ತಿಯನ್ನು ಇಡೀ ದೇಶಕ್ಕೆ ಅದರಲ್ಲೂ ಪ್ರಮುಖವಾಗಿ ಯೋಧರಿಗೆ ಸಲ್ಲಿಸುವ ನಿರ್ಧಾರ ಮಾಡಿದ್ದೇವು ಎಂದು ಹೇಳಿದ್ದಾರೆ.

ಸರ್ಕಾರದಿಂದ ಸನ್ಮಾನದ ನಿರೀಕ್ಷೆ ನಮ್ಮಲ್ಲಿಲ್ಲ. ದೇಶಕ್ಕಾಗಿ ಆಡುವುದು ಹಾಗೂ ಜನರ ಪ್ರೀತಿಯೆ ನಮಗೆ ಸನ್ಮಾನ ಎಂದು ಬಲ್ವಾನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!