ಕೋಚ್ ಬಲ್ವಾನ್ ಸಿಂಗ್ 
ಕ್ರೀಡೆ

ಉರಿ ಹುತಾತ್ಮ ಯೋಧರಿಗೆ ಗೆಲುವು ಅರ್ಪಣೆ

ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಜಯ ಗಳಿಸುವ ಮೂಲಕ ಸತತ ಮೂರನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಮ್ಮ ಈ ಗೆಲುವನ್ನು ಉರಿ...

ಅಹಮದಾಬಾದ್: ಫೈನಲ್ ಪಂದ್ಯದಲ್ಲಿ ಇರಾನ್ ವಿರುದ್ಧ ಜಯ ಗಳಿಸುವ ಮೂಲಕ ಸತತ ಮೂರನೇ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಮ್ಮ ಈ ಗೆಲುವನ್ನು ಉರಿ ಸೇನಾ ನೆಲೆ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಸೈನಿಕರಿಗೆ ಅರ್ಪಿಸಿದ್ದಾರೆ.

ವಿಜಯೋತ್ಸವದ ಬಳಿಕ ಭಾರತ ಕಬಡ್ಡಿ ಕೋಚ್ ಬಲ್ವಾನ್ ಸಿಂಗ್ ವಿಶ್ವಕಪ್ ಗೆಲುವನ್ನು ನಾವು ಉರಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅರ್ಪಿಸುತ್ತಿದ್ದೇವೆ. ಪಂದ್ಯಕ್ಕೂ ಮುನ್ನವೇ ಪ್ರಶಸ್ತಿಯನ್ನು ಇಡೀ ದೇಶಕ್ಕೆ ಅದರಲ್ಲೂ ಪ್ರಮುಖವಾಗಿ ಯೋಧರಿಗೆ ಸಲ್ಲಿಸುವ ನಿರ್ಧಾರ ಮಾಡಿದ್ದೇವು ಎಂದು ಹೇಳಿದ್ದಾರೆ.

ಸರ್ಕಾರದಿಂದ ಸನ್ಮಾನದ ನಿರೀಕ್ಷೆ ನಮ್ಮಲ್ಲಿಲ್ಲ. ದೇಶಕ್ಕಾಗಿ ಆಡುವುದು ಹಾಗೂ ಜನರ ಪ್ರೀತಿಯೆ ನಮಗೆ ಸನ್ಮಾನ ಎಂದು ಬಲ್ವಾನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ, ಅವಿಶ್ವಾಸ ನಿರ್ಣಯ ಮಂಡಿಸಲು BJP ಮುಂದು..!

ಪರಪ್ಪನ ಅಗ್ರಹಾರ: ಸಹ ಕೈದಿಗೆ ನಟ ದರ್ಶನ್ ಕಿರುಕುಳ?, ಸೆಲ್ ಬಳಿ ಕಟ್ಟೆಚ್ಚರ!: ವರದಿ

'ಮುಖ್ಯಮಂತ್ರಿಗಳೇ ಗಮನ ಕೊಡಿ': ಬಸ್ ಇಲ್ಲ.. ನಿತ್ಯ ಶಾಲೆಗೆ ಕಾಡಿನಲ್ಲಿ 14 ಕಿ.ಮೀ ನಡೆದೇ ಸಾಗುವ ವಿದ್ಯಾರ್ಥಿಗಳು!

SCROLL FOR NEXT