ಸಾಯಿ ಪ್ರಣೀತ್ 
ಕ್ರೀಡೆ

ಕಿಡಂಬಿ ಶ್ರೀಕಾಂತ್ ಮಣಿಸಿದ ಸಾಯಿ ಪ್ರಣೀತ್ ಸಿಂಗಾಪುರ ಓಪನ್ ಚಾಂಪಿಯನ್

ಸಿಂಗಾಪುರ ಓಪನ್ ಸೂಪರ್ ಸಿರೀಸ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಆಟಗಾರರು ಸೆಣಸಿದ್ದು ಕಿಡಂಬಿ ಶ್ರೀಕಾಂತ್ ರನ್ನು ಮಣಿಸಿ ಸಾಯಿ ಪ್ರಣೀತ್ ಇದೇ ಮೊದಲ...

ಸಿಂಗಾಪುರ: ಸಿಂಗಾಪುರ ಓಪನ್ ಸೂಪರ್ ಸಿರೀಸ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಆಟಗಾರರು ಸೆಣಸಿದ್ದು ಕಿಡಂಬಿ ಶ್ರೀಕಾಂತ್ ರನ್ನು ಮಣಿಸಿ ಸಾಯಿ ಪ್ರಣೀತ್ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. 
ಸಿಂಗಾಪುರ ಓಪನ್ ಸೂಪರ್ ಸಿರೀಸ್ ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಮತ್ತು ಸಾಯಿ ಪ್ರಣೀತ್ ಅವರು ಫೈನಲ್ ಪ್ರವೇಶಿಸಿದ್ದರು. ಇಂದು ನಡೆದ ಫೈನಲ್ ಪಂದ್ಯದಲ್ಲಿ ಪ್ರಣೀತ್ 21-17, 17-21, 21-12 ಅಂತರದಿಂದ ಕಿಡಂಬಿ ಶ್ರೀಕಾಂತ್ ರನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. 
ಸಿಂಗಾಪುರ ಸೂಪರ್ ಸಿರೀಸ್ ಚಾಂಪಿಯನ್ ಪಟ್ಟ ಅಲಂಕಿಸಿದ ಭಾರತದ ಎರಡನೇ ಆಟಗಾರ ಎಂಬ ಖ್ಯಾತಿಗೆ ಸಾಯಿ ಪ್ರಣೀತ್ ಭಾಜನರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT