ಯೋಗೇಶ್ವರ್ ದತ್ 
ಕ್ರೀಡೆ

1 ರು. ವರದಕ್ಷಿಣೆ ತೆಗೆದುಕೊಂಡ ಹಿನ್ನೆಲೆ ಬಿಚ್ಚಿಟ್ಟ ಖ್ಯಾತ ಕುಸ್ತಿಪಟು ಯೋಗೇಶ್ವರ್ ದತ್

ಇಂದು ವಿವಾಹ ಜೀವನಕ್ಕೆ ಕಾಲಿಟ್ಟ ಭಾರತದ ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಕೇವಲ ಒಂದು ರೂಪಾಯಿ ವರದಕ್ಷಿಣೆ ರಹಸ್ಯದ ಬಗ್ಗೆ ಸ್ವತಃ ...

ನವದೆಹಲಿ: ಇಂದು ವಿವಾಹ ಜೀವನಕ್ಕೆ ಕಾಲಿಟ್ಟ ಭಾರತದ ಖ್ಯಾತ ಕುಸ್ತಿ ಪಟು ಯೋಗೇಶ್ವರ್ ದತ್ ಕೇವಲ ಒಂದು ರೂಪಾಯಿ ವರದಕ್ಷಿಣೆ  ರಹಸ್ಯದ ಬಗ್ಗೆ ಸ್ವತಃ ಯೋಗೇಶ್ವರ್ ದತ್  ಬಹಿರಂಗ ಪಡಿಸಿದ್ದಾರೆ.

ಹರ್ಯಾಣಾದ ಕಾಂಗ್ರೆಸ್ ನಾಯಕನ ಪುತ್ರಿ ಶೀತಲ್ ಜತೆ ವಿವಾಹವಾಗಿರುವ ಯೋಗೇಶ್ವರ್ ದತ್  ಒಂದು ರೂಪಾಯಿ ವರದಕ್ಷಿಣೆ ಪಡೆದು ಆದರ್ಶ ಮೆರೆದಿದ್ದರು ಎಂದು ಸುದ್ದಿಯಾಗಿತ್ತು. ಹಾಗಿದ್ದರೆ ದತ್ ವರದಕ್ಷಿಣೆ ರೂಪದಲ್ಲಿ ಹಣ ಪಡೆದರೇ ಎಂಬುದಕ್ಕೆ ಉತ್ತರಿಸಿರುವ ಅವರು, ಗಿ ತಾನು ಒಂದು ರೂಪಾಯಿ ಪಡೆದಿದ್ದು, ವರದಕ್ಷಿಣೆ ಎಂದಲ್ಲ, ಅದು ಶಗುನ್ ರೂಪದಲ್ಲಿ ಪಡೆದಿದ್ದೆನಷ್ಟೆ.
 
ಒಂದು ರೂಪಾಯಿ ಕೂಡಾ ವರದಕ್ಷಿಣೆ ಪಡೆಯದೇ ವಿವಾಹವಾಗುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಂಪ್ರದಾಯದ ಪ್ರಕಾರ ನಿಶ್ಚಿತಾರ್ಥದ ದಿನ ಒಂದು ರೂಪಾಯಿ ಪಡೆದಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT