ಮರಳಿನಲ್ಲಿ ಧ್ಯಾನ್ ಚಂದ್ ರಚಿಸಿದ ಕಲಾವಿದ ಸುದರ್ಶನ್ ಪಾಟ್ನಾಯಕ್ 
ಕ್ರೀಡೆ

ಹಾಕಿ ದಂತಕಥೆ ಧ್ಯಾನ್ ಚಂದ್ ಗೆ ಭಾರತ ರತ್ನ ಕೊಡಿ: ಪ್ರಧಾನಿ ಕಚೇರಿಗೆ ಕ್ರೀಡಾ ಸಚಿವರ ಪತ್ರ

ಹಾಕಿ ದಂತಕಥೆ ಧ್ಯಾನ್ ಚಂದ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ...

ನವದೆಹಲಿ: ಹಾಕಿ ದಂತಕಥೆ ಧ್ಯಾನ್ ಚಂದ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಕ್ರೀಡಾ ಇಲಾಖೆ ಸಚಿವ ವಿಜಯ್ ಗೋಯಲ್ ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.
ಧ್ಯಾನ್ ಚಂದ್ ಅವರಿಂದಾಗಿ 1928, 1932 ಮತ್ತು 1936ರಲ್ಲಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸುವಂತಾಯಿತು.
ಧ್ಯಾನ್ ಚಂದ್ ಅವರಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗಿಂತ ಮುನ್ನವೇ ಭಾರತರತ್ನ ಗೌರವ ನೀಡಬೇಕಾಗಿತ್ತು ಎಂದು ಹಲವು ವರ್ಷಗಳಿಂದ ಕ್ರೀಡಾಭಿಮಾನಿಗಳು ಒತ್ತಾಯಿಸುತ್ತಲೇ ಬಂದಿದ್ದಾರೆ.
ಕಳೆದ ವರ್ಷ ಮಾಜಿ ಹಾಕಿ ನಾಯಕ ಅಜಿತ್ ಪಾಲ್ ಸಿಂಗ್, ಝಫರ್ ಇಕ್ಬಾಲ್, ದಿಲೀಪ್ ಟಿರ್ಕಿ ಮತ್ತು ಧ್ಯಾನ್ ಚಂದ್ ಅವರ ಪುತ್ರ ಅಶೋಕ್ ಕುಮಾರ್ ದೆಹಲಿಯ ಜಂತರ್ ಮಂತರ್ ಮುಂದೆ ಧ್ಯಾನ್ ಚಂದ್ ಅವರಿಗೆ ಮರಣೋತ್ತರ ಭಾರತರತ್ನ ನೀಡಬೇಕೆಂದು ಬೇಡಿಕೆಯನ್ನಿಟ್ಟು ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?