ಮರಳಿನಲ್ಲಿ ಧ್ಯಾನ್ ಚಂದ್ ರಚಿಸಿದ ಕಲಾವಿದ ಸುದರ್ಶನ್ ಪಾಟ್ನಾಯಕ್ 
ಕ್ರೀಡೆ

ಹಾಕಿ ದಂತಕಥೆ ಧ್ಯಾನ್ ಚಂದ್ ಗೆ ಭಾರತ ರತ್ನ ಕೊಡಿ: ಪ್ರಧಾನಿ ಕಚೇರಿಗೆ ಕ್ರೀಡಾ ಸಚಿವರ ಪತ್ರ

ಹಾಕಿ ದಂತಕಥೆ ಧ್ಯಾನ್ ಚಂದ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ...

ನವದೆಹಲಿ: ಹಾಕಿ ದಂತಕಥೆ ಧ್ಯಾನ್ ಚಂದ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಕ್ರೀಡಾ ಇಲಾಖೆ ಸಚಿವ ವಿಜಯ್ ಗೋಯಲ್ ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.
ಧ್ಯಾನ್ ಚಂದ್ ಅವರಿಂದಾಗಿ 1928, 1932 ಮತ್ತು 1936ರಲ್ಲಿ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸುವಂತಾಯಿತು.
ಧ್ಯಾನ್ ಚಂದ್ ಅವರಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗಿಂತ ಮುನ್ನವೇ ಭಾರತರತ್ನ ಗೌರವ ನೀಡಬೇಕಾಗಿತ್ತು ಎಂದು ಹಲವು ವರ್ಷಗಳಿಂದ ಕ್ರೀಡಾಭಿಮಾನಿಗಳು ಒತ್ತಾಯಿಸುತ್ತಲೇ ಬಂದಿದ್ದಾರೆ.
ಕಳೆದ ವರ್ಷ ಮಾಜಿ ಹಾಕಿ ನಾಯಕ ಅಜಿತ್ ಪಾಲ್ ಸಿಂಗ್, ಝಫರ್ ಇಕ್ಬಾಲ್, ದಿಲೀಪ್ ಟಿರ್ಕಿ ಮತ್ತು ಧ್ಯಾನ್ ಚಂದ್ ಅವರ ಪುತ್ರ ಅಶೋಕ್ ಕುಮಾರ್ ದೆಹಲಿಯ ಜಂತರ್ ಮಂತರ್ ಮುಂದೆ ಧ್ಯಾನ್ ಚಂದ್ ಅವರಿಗೆ ಮರಣೋತ್ತರ ಭಾರತರತ್ನ ನೀಡಬೇಕೆಂದು ಬೇಡಿಕೆಯನ್ನಿಟ್ಟು ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT