ಪಿವಿ ಸಿಂಧು 
ಕ್ರೀಡೆ

ಇಂಡಿಯಾ ಓಪನ್ ಬ್ಯಾಡ್ಮಿಂಟನ್: ನಾಲ್ಕರ ಘಟ್ಟ ತಲುಪಿದ ಪಿವಿ ಸಿಂಧು

ರಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಪಿ.ವಿ. ಸಿಂಧು ತನ್ನ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಿದ್ದು ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಸರಣಿಯ ಸೆಮಿ ಫೈನಲ್ಸ್ ತಲುಪಿದ್ದಾರೆ.

ನವದೆಹಲಿ: ರಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಪಿ.ವಿ. ಸಿಂಧು ತನ್ನ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಿದ್ದು ಇಂಡಿಯಾ ಓಪನ್  ಬ್ಯಾಡ್ಮಿಂಟನ್ ಸರಣಿಯ ಸೆಮಿ ಫೈನಲ್ಸ್ ತಲುಪಿದ್ದಾರೆ.
ಸ್ಪೇನ್ ನ ಬೀಟ್ರೀಜ್ ಕೊಲರೀಸ್ ಅವರ ವಿರುದ್ಧ 21-12, 19-21, 21-11 ನೇರ ಸೆಟ್ ಗಳಿಂದ ಗೆಲುವು ಸಾಧಿಸಿದ ಸಿಂಧು ನಾಲ್ಕರ ಘಟ್ಟಕ್ಕೆ ತಲುಪಿದ್ದಾರೆ.
ಸಿಂಧು ತನ್ನ ಮುಂದಿನ ಸುತ್ತಿನಲ್ಲಿ ಥಾಯ್ ಲ್ಯಾಂಡಿನ ರಚಾನೊಕ್‌ ಇಂಟಾನನ್ ರನ್ನು ಎದುರಿಸಲಿದ್ದಾರೆ .
ಇದೇ ವೇಳೆ ಇಂದು ತಡರಾತ್ರಿ ನಡೆಯುವ ಇನ್ನೊಂದು ಕ್ವಾರ್ಟರ್ ಫೈನಲ್ಸ್ ಹಣಾಹಣಿಯಲ್ಲಿ ಭಾರತದ ಇನ್ನೋರ್ವ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಸಹ ಅಮೆರಿಕಾದ ಬೇವೀನ್ ಝಾಂಗ್ ಅವರ ವಿರುದ್ಧ ಸೆಣೆಸಲಿದ್ದಾರೆ.
ಇದಕ್ಕೂ ಮುನ್ನ ಪುರುಷರ ವಿಭಾಗದ ಕ್ವಾರ್ಟರ್ ಫೈನಲ್ಸ್ ನಲ್ಲಿ ಬಾರತ್ದ ಬಿ.ಸಾಯಿ ಪ್ರಣೀತ್ ಹಾಗೂ ಪರುಪಳ್ಳಿ ಕಶ್ಯಪ್ ತಮ್ಮ ಎದುರಾಳಿಗಳ ವಿರುದ್ಧ ಸೋತು ಪಂದ್ಯಾವಳಿಯಿಂದ ಹೊರನಡೆದಿದ್ದರು. ಚೈನಿಸ್ ತೈಪೆಯ ಚೌ ತಿನ್ ಚೆನ್ ವಿರುದ್ಧ ಪ್ರಣೀತ್ 21-15, 21-13ಅ ಅಂತರದಲ್ಲಿ ಪರಾಭವಗೊಂಡಿದ್ದರೆಿನ್ನೋರ್ವ ಆಟಗಾರ ಕಶ್ಯಪ್ ಚೀನಾದ ಕಿಯಾವೊ ಬಿನ್ ವಿರುದ್ಧ ಸೆಣೆಸಿ 16-21, 18-21 ಅಂತರದಲ್ಲಿ ಸೋಲನುಭವಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT