ಭಾರತ 
ಕ್ರೀಡೆ

ಭಾರತ ಚಾಂಪಿಯನ್ನರ ಚಾಂಪಿಯನ್; ಕಬಡ್ಡಿ ಮಾಸ್ಟರ್ಸ್ ಗೆದ್ದ ಅಜಯ್ ಠಾಕೂರ್ ಪಡೆ!

ದುಬೈನಲ್ಲಿ ನಡೆದ 2018ರ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಸೋಲಿಸುವ ಮೂಲಕ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ...

ದುಬೈ: ದುಬೈನಲ್ಲಿ ನಡೆದ 2018ರ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಸೋಲಿಸುವ ಮೂಲಕ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ. 
ಫೈನಲ್ ಪಂದ್ಯದಲ್ಲಿ ಭಾರತ ಇರಾನ್ ವಿರುದ್ಧ 44-26 ಅಂಕಗಳ ಅಂತರದಿಂದ ಗೆಲುವು ಸಾಧಿಸಿದೆ. 
ಸೆಮಿಫೈನಲ್ ಪಂದ್ಯದಲ್ಲಿ ಕೊರಿಯಾವನ್ನು 36-20 ಅಂಕಗಳಿಂದ ಮಣಿಸಿದ್ದ ಭಾರತ ಫೈನಲ್ ಪ್ರವೇಶಿಸಿತ್ತು.
ಅಜಯ್ ಠಾಕೂರ್ 9 ರೇಡ್ ಪಾಯಿಂಟ್ ಗಳಿಸಿದರು. ಭಾರತ  ಓಟದಲ್ಲಿ ಪ್ರಾಬಲ್ಯ ಸಾಧಿಸುವ ಮೂಲಕ ಪಂದ್ಯ ಆರಂಭಿಸಿತ್ತು. ಪಂದ್ಯದ ಮೇಲೆ ಹಿಡಿತ ಸಾಧಿಸಲು  ಇರಾನ್ ಪ್ರಯತ್ನಿಸಿತು.
ಆದರೆ.  ರಿಶಾಂಕ್, ಠಾಕೂರ್, ಮತ್ತು ಗೊಯಟ್  ಇರಾನ್ ಮುನ್ನಡೆ ಸಾಧಿಸಲು ಬಿಡಲಿಲ್ಲ. ಈಗ ಭಾರತ ವಿಶ್ವ ಚಾಂಫಿಯನ್ ಆಗಿ ಹೊರಹೊಮ್ಮಿದ್ದು, ಕಬ್ಬಡಿ ಮಾಸ್ಟರ್ಸ್ ಆಗಿಯೂ ಖ್ಯಾತಿ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT