ಸಂಗ್ರಹ ಚಿತ್ರ 
ಕ್ರೀಡೆ

ಮಲೇಷ್ಯಾ ಓಪನ್: ಸೆಮಿಫೈನಲ್ ನಲ್ಲಿ ಮುಗ್ಗರಿಸಿದ ಕಿಡಂಬಿ ಶ್ರೀಕಾಂತ್

ಮಲೇಷ್ಯಾ ಓಪನ್ ನಲ್ಲಿ ಸೆಮಿಫೈನಲ್ ಗೇರಿ ಪ್ರಶಸ್ತಿ ಆಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಸೆಮಿಫೈನಲ್ ನಲ್ಲಿ ಮುಗ್ಗರಿಸಿದ್ದಾರೆ.

ಕೌಲಾಲಂಪುರ: ಮಲೇಷ್ಯಾ ಓಪನ್ ನಲ್ಲಿ ಸೆಮಿಫೈನಲ್ ಗೇರಿ ಪ್ರಶಸ್ತಿ ಆಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಸೆಮಿಫೈನಲ್ ನಲ್ಲಿ ಮುಗ್ಗರಿಸಿದ್ದಾರೆ.
ವಿಶ್ವದ 11ನೇ ಶ್ರೇಯಾಂಕದ ಆಟಗಾರ ಜಪಾನ್ ನ ಕೆಂಟೋ ಮೊಮೊಟಾ ವಿರುದ್ಧ 13-21 13-21 ನೇರ ಸೆಟ್ ಗಳ ಅಂತರದಲ್ಲಿ ಸೋಲು ಕಂಡರು. ಕೇವಲ 42 ನಿಮಿಷದಲ್ಲಿ ಅಂತ್ಯ ಕಂಡ ಈ ಪಂದ್ಯದ ಸೋಲಿನೊಂದಿಗೆ ಶ್ರೀಕಾಂತ್ ರ ಪಯಣ ಕೂಡ ಅಂತ್ಯವಾಗಿದೆ. 
ಕಳೆದ ಏಪ್ರಿಲ್ ನಲ್ಲಷ್ಟೇ ಶ್ರೀಕಾಂತ್ ಅಗ್ರ ಸ್ಥಾನಕ್ಕೇರಿದ್ದರು. ಆದರೆ ಜಪಾನ್ ವಿರುದ್ಧದ ಪಂದ್ಯದಲ್ಲಿ ಶ್ರೀಕಾಂತ್ ಆ ಮಟ್ಟಿಗಿನ ನಿರ್ವಹಣೆ ತೋರುವಲ್ಲಿ ವಿಫಲರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT