ಸುನೀಲ್ ಶೆಟ್ಟಿ 
ಕ್ರೀಡೆ

ಉದ್ದೀಪನ ಮದ್ದು ಸೇವನೆ ವಿರುದ್ಧ ಅರಿವಿಗೆ ಮೊದಲ ಆದ್ಯತೆ-ನಾಡಾ ರಾಯಬಾರಿ ಸುನೀಲ್ ಶೆಟ್ಟಿ

ರಾಷ್ಟ್ರೀಯ ಉದ್ದೀಪನ ಮದ್ದು ಸೇವನೆ ನಿರ್ಬಂಧ ಘಟಕ (ನಾಡಾ)ದ ರಾಯಬಾರಿಯಾಗಿ ನೇಮಕವಾದ ಬಾಲಿವುಡ್  ನಟ ಸುನೀಲ್ ಶೆಟ್ಟಿ ಉದ್ದೀಪನ ಸೇವನೆ ವಿರುದ್ಧ ಜಾಗೃತಿ ಮೂಡಿಸುವುದು ತಮ್ಮ ಮೊದಲ ಕೆಲಸವಾಗಿದೆ ಎಂದು ಹೇಳಿದ್ದಾರೆ

ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ಸೇವನೆ ನಿರ್ಬಂಧ ಘಟಕ (ನಾಡಾ)ದ ರಾಯಬಾರಿಯಾಗಿ ನೇಮಕವಾದ ಬಾಲಿವುಡ್  ನಟ ಸುನೀಲ್ ಶೆಟ್ಟಿ ಉದ್ದೀಪನ ಸೇವನೆ ವಿರುದ್ಧ ಜಾಗೃತಿ ಮೂಡಿಸುವುದು ತಮ್ಮ ಮೊದಲ ಕೆಲಸವಾಗಿದೆ ಎಂದು ಹೇಳಿದ್ದಾರೆ.

ಭಾರತ ಗೆಲ್ಲುವ ಪ್ರತಿಯೊಂದು ಪದಕಗಳು ತಮ್ಮಗೆ ಹೆಮ್ಮೆಯನ್ನುಂಟುಮಾಡುತ್ತವೆ. ಆದ್ದರಿಂದ ಯಾವುದೇ ರೀತಿಯ ಮದ್ದು ಸೇವನೆ ಮಾಡದಂತೆ ಅಗತ್ಯ ಜಾಗೃತಿ ಮೂಡಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ. ದೇಶದ ಅಗೌರವಕ್ಕೆ ಕಾರಣವಾಗುವ ಇಂತಹ ಮಾದಕ ವಸ್ತು ಸೇವನೆ ತಡೆಗಟ್ಟಲು ನಾಡಾದಲ್ಲಿ ಅತ್ಯುತ್ತಮ ರೀತಿಯ ಉಪಕರಣಗಳನ್ನು ಹೊಂದಿರುವುದಾಗಿ ತಿಳಿಸಿದರು.

ಮಾದಕ ವಸ್ತು ಮುಕ್ತದಿಂದ ಕ್ರೀಡಾಪಟುಗಳ ಕಾರ್ಯಕ್ಷಮತೆ ಹೆಚ್ಚಾಗಲಿದೆ. ನಾನು ಯಾವುದೇ ಕ್ರೀಡಾಪುಟು ಅಲ್ಲ. ಆದರೆ, ಈ ವಯಸ್ಸಿನಲ್ಲೂ  ಯಾವುದೇ ಕ್ರೀಡೆಯನ್ನಾದರೂ ಆಡುತ್ತೇನೆ.  ಪೌಷ್ಟಿಕಾಂಶದ ಬಗ್ಗೆ ಹೆಚ್ಚಾದ ತಿಳುವಳಿಕೆ ಹೊಂದಿದ್ದೇನೆ. ನಿಮ್ಮ ಕಾರ್ಯದಕ್ಷತೆ ಹೆಚ್ಚಾಗುವಲ್ಲಿ ಪೌಷ್ಟಿಕಾಂಶ ಪ್ರಭಾವ ಬೀರಲಿದೆ ಎಂದು ಸುನೀಲ್ ಶೆಟ್ಟಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT