ಆರ್. ಧನಂಜಯ್ 
ಕ್ರೀಡೆ

ಪುಟ್ಬಾಲ್ ಆಡುತ್ತಿದ್ದಂತೆಯೇ ನೆಲಕ್ಕೆ ಕುಸಿದು ಪುಟ್ಬಾಲ್ ಆಟಗಾರ ಸಾವು

ಪಶ್ಚಿಮ ಬಂಗಾಳ ಮಾಜಿ ಆಟಗಾರ ಹಾಗೂ ಮಹೂನ್ ಬೆಗಾನ್ ಡಿಫೆಂಡರ್ ರಾಧಾಕೃಷ್ಣನ್ ಧನರಾಜನ್ ಅವರು ಫುಟ್ಬಾಲ್ ಪಂದ್ಯವಾಡುತ್ತಿದ್ದ ವೇಳೆ ನೆಲಕ್ಕೆ ಕುಸಿದು ಬಿದ್ದು  ಸಾವಿಗೀಡಾಗಿದ್ದಾರೆ.

ಕೊಚ್ಚಿ: ಪಶ್ಚಿಮ ಬಂಗಾಳ ಮಾಜಿ ಆಟಗಾರ ಹಾಗೂ ಮಹೂನ್ ಬೆಗಾನ್ ಡಿಫೆಂಡರ್ ರಾಧಾಕೃಷ್ಣನ್ ಧನರಾಜನ್ ಅವರು ಫುಟ್ಬಾಲ್ ಪಂದ್ಯವಾಡುತ್ತಿದ್ದ ವೇಳೆ ನೆಲಕ್ಕೆ ಕುಸಿದು ಬಿದ್ದು  ಸಾವಿಗೀಡಾಗಿದ್ದಾರೆ.

ಭಾನುವಾರ ರಾತ್ರಿ ಮಲಪ್ಪುುರಂ ಜಿಲ್ಲೆಯ ಪೆರಿಂತಲಮನ್ನದಲ್ಲಿ ನಡೆಯುತ್ತಿದ್ದ ಸೆವೆನ್‌ಸ್‌ ಫುಟ್ಬಾಲ್ ಪಂದ್ಯದಲ್ಲಿ 39ರ ಪ್ರಾಯದ ಧನಂಜಯ್ ಆಡುತ್ತಿದ್ದರು. ಈ ವೇಳೆ ಅವರಿಗೆ ಆಕಸ್ಮಿಕವಾಗಿ ಎದೆ ನೋವು ಮತ್ತು ಉಸಿರುಗಟ್ಟಿ ನೆಲಕ್ಕೆ ಉರುಳಿದರು.

ತಕ್ಷಣ ಇವರನ್ನು ಆಸ್ಪತ್ರೆಗೆ  ಕೊಂಡೊಯ್ಯಲಾಯಿತು. ಧನಂಜಯ್ ಅವರನ್ನು ಪರಿಶೀಲಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆಂದು ಖಚಿತಪಡಿಸಿದರು. ಎಫ್.ಸಿ ಪೆರಿಂತಲಮನ್ನ ಹಾಗೂ ಸಸ್ಥಾ ತ್ರಿಸ್ಸೂರ್ ನಡುವಿನ ಪಂದ್ಯದ 27ನೇ ನಿಮಿಷದಲ್ಲಿ ಈ ಘಟನೆ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT