ರಾಹುಲ್ ಅವೇರ್ 
ಕ್ರೀಡೆ

ವಿಶ್ವಕುಸ್ತಿ: ರಾಹುಲ್ ಅವೇರ್ ಗೆ ಕಂಚು

ಭಾರತೀಯ ಕುಸ್ತಿಪಟು ರಾಹುಲ್ ಅವೇರ್ ಇಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಇದಕ್ಕೆ ಮುನ್ನ ಯುವ ಕ್ರೀಡಾಪಟು ದೀಪಕ್ ಪುನಿಯಾ ಬೆಳ್ಳಿ ಗಳಿಸಿ ಗಾಯದ ಸಮಸ್ಯೆಯಿಂದಾಗಿ ಫೈನಲ್ಸ್ ನಿಂದ ಹೊರಬಂದಿದ್ದರು. 

ನೂರ್-ಸುಲ್ತಾನ್ (ಕಝಕಿಸ್ತಾನ):  ಭಾರತೀಯ ಕುಸ್ತಿಪಟು ರಾಹುಲ್ ಅವೇರ್ ಇಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಇದಕ್ಕೆ ಮುನ್ನ ಯುವ ಕ್ರೀಡಾಪಟು ದೀಪಕ್ ಪುನಿಯಾ ಬೆಳ್ಳಿ ಗಳಿಸಿ ಗಾಯದ ಸಮಸ್ಯೆಯಿಂದಾಗಿ ಫೈನಲ್ಸ್ ನಿಂದ ಹೊರಬಂದಿದ್ದರು.

ರಾಹುಲ್ 61 ಕೆಜಿ ವಿಭಾಗದಲ್ಲಿ 2017ರ ಪ್ಯಾನ್-ಅಮೇರಿಕಾ ಚಾಂಪಿಯನ್ ಟೈಲರ್ ಲೀ ಗ್ರಾಫ್ ಅವರನ್ನು 11-4 ಅಂತರದಿಂದ  ಹಿಂದಿಕ್ಕಿ ಕಂಚಿನ ಪದಕ ಗಳಿಸಿಕೊಳ್ಳುವ ಮೂಲಕ ಭಾರತದ ಪದಕಗಳ ಸಂಖ್ಯೆಯನ್ನು ಐದಕ್ಕೆ ಹೆಚ್ಚಿಸಿದ್ದಾರೆ.

ಇದಕ್ಕೆ ಹಿಂದೆ ಭಾರತ  2013 ರಲ್ಲಿಅಮೀರ್ ದಾಹಿಯಾ (ಬೆಳ್ಳಿ), ಭಜರಂಗ್ ಪುನಿಯಾ (ಕಂಚು) ಮತ್ತು ಸಂದೀಪ್ ತುಳಸಿ ಯಾದವ್ (ಗ್ರೀಕೋ-ರೋಮನ್‌ನಲ್ಲಿ ಕಂಚು) ಗಳಿಸಿದ ಸಾಧನೆ ಂಆಡಿತ್ತು. ಈ ಬಾರಿ ಮತ್ತೆರಡು ಹೆಚ್ಚುವರಿ ಪದಕ ಗಳಿಸಿ ಪದಕ ಪಟ್ಟಿಯಲ್ಲಿ ಭಡ್ತಿ ಪಡೆದಿದೆ.

ಮಹಾರಾಷ್ಟ್ರದ ರಾಹು;ಲ್ ಈ ಹಿಂದೆ  2018 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಮತ್ತು ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ (2009, 2011) ಎರಡು ಕಂಚಿನ ಪದಕ ಗಳಿಸಿಕೊಂಡಿದ್ದರು./

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT