ಮುಂದಿನ ಪಂದ್ಯದಲ್ಲಿ ಸ್ಮೃತಿ ಕಣಕ್ಕೆ ಇಳಿಯುವ ಸಾಧ್ಯತೆ: ಹರ್ಮನ್ ಪ್ರೀತ್ 
ಕ್ರೀಡೆ

ಮುಂದಿನ ಪಂದ್ಯದಲ್ಲಿ ಸ್ಮೃತಿ ಕಣಕ್ಕೆ ಇಳಿಯುವ ಸಾಧ್ಯತೆ: ಹರ್ಮನ್ ಪ್ರೀತ್

ಗಾಯದಿಂದ ಚೇತರಿಸಿಕೊಂಡಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮುಂದಿನ ಪಂದ್ಯಗಳಲ್ಲಿ ತಂಡಕ್ಕೆ ಸೇರುವ ಸಾಧ್ಯತೆ ಇದೆ ಎಂದು ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್ ತಿಳಿಸಿದ್ದಾರೆ. 

ಪರ್ಥ್: ಗಾಯದಿಂದ ಚೇತರಿಸಿಕೊಂಡಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮುಂದಿನ ಪಂದ್ಯಗಳಲ್ಲಿ ತಂಡಕ್ಕೆ ಸೇರುವ ಸಾಧ್ಯತೆ ಇದೆ ಎಂದು ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್ ತಿಳಿಸಿದ್ದಾರೆ. 

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಟಿ-20 ಪಂದ್ಯದಲ್ಲಿ ಭಾರತ “ಎ” ಗುಂಪಿನಲ್ಲಿ ಎರಡನೇ ಜಯ ದಾಖಲಿಸಿದೆ. ಬಾಂಗ್ಲಾ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಅವರು, “ಸ್ಮೃತಿ ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಇನ್ನೂ ಎರಡು ಮೂರು ದಿನಗಳ ಬಿಡುವಿದ್ದು, ಈ ವೇಳೆಯಲ್ಲಿ ಚೇತರಿಸಿಕೊಳ್ಳ ಬಹುದು” ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT