ವೀರೇಂದ್ರ ಸೆಹ್ವಾಗ್ 
ಕ್ರೀಡೆ

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿಗೆ ಸೆಹ್ವಾಗ್, ಸರ್ದಾರ್

ಪ್ರಸಕ್ತ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ  ಆಯ್ಕೆ ಮಾಡಲು ಕ್ರೀಡಾ ಸಚಿವಾಲಯ ರಚಿಸಿರುವ  12 ಸದಸ್ಯರ ಸಮಿತಿಗೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಹಾಕಿ ಆಟಗಾರ ಸರ್ದಾರ್ ಸಿಂಗ್ ಅವರನ್ನು ಶುಕ್ರವಾರ ಸೇರ್ಪಡೆಗೊಳಿಸಲಾಗಿದೆ.

ನವದೆಹಲಿ: ಪ್ರಸಕ್ತ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ  ಆಯ್ಕೆ ಮಾಡಲು ಕ್ರೀಡಾ ಸಚಿವಾಲಯ ರಚಿಸಿರುವ  12 ಸದಸ್ಯರ ಸಮಿತಿಗೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಹಾಕಿ ಆಟಗಾರ ಸರ್ದಾರ್ ಸಿಂಗ್ ಅವರನ್ನು ಶುಕ್ರವಾರ ಸೇರ್ಪಡೆಗೊಳಿಸಲಾಗಿದೆ.

ಕಳೆದ ವರ್ಷದಂತೆಯೇ ಈ ಬಾರಿಯೂ ಸಚಿವಾಲಯ ಕ್ರೀಡಾಪಟುಗಳ ಮತ್ತು ಕೋಚ್ ಗಳ ಆಯ್ಕೆಗೆ ಒಂದೇ ಸಮಿತಿಯನ್ನು ರಚಿಸಿದ್ದು, ಸುಪ್ರೀಂ ಕೋರ್ಟ್ ನ ನಿವೃತ್ತಿ ನ್ಯಾಯಮೂರ್ತಿ ಮಕುಂದಕಂ ಶರ್ಮ ಅವರು ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಪ್ಯಾರಾಲಿಂಪಿಕ್ಸ್ ನಲ್ಲಿ ರಜತ ಪದಕ ಗೆದ್ದಿರುವ  ದೀಪಾ ಮಲಿಕ್ ಸಹ ಸಮಿತಿಯಲ್ಲಿದ್ದಾರೆ. 

 ಈ ಬಾರಿಯೂ ಒಂದೇ ಸಮಿತಿಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಸಮಿತಿಗಳು ಹೆಚ್ಚಾದರೆ,  ಗೊಂದಲ ಮತ್ತು ಸಮಸ್ಯೆಗಳು ಹೆಚ್ಚಾಗುವುದೇ ಹೊರತು ಆಯ್ಕೆ  ಪ್ರಕ್ರಿಯೆ ಸುಗಮವಾಗಿ ನಡೆಯದು ಎಂದು ಕ್ರೀಡಾ  ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT