ಪ್ರೀತಂ ಶೆಟ್ಟಿ 
ಕ್ರೀಡೆ

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ

ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರೀತಂ ಅವರು ಉದ್ಯೋಗಕ್ಕಾಗಿ ಕೆಲವೇ ದಿನಗಳಲ್ಲಿ ವಿದೇಶಕ್ಕೆ ತೆರಳಲು ತಯಾರಿ ನಡೆಸಿದ್ದರು. ಅವರಿಗೆ ತಾಯಿ ಮತ್ತು ಸಹೋದರ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT