ಮಕರಂದ/ದೋಣಿ

ಬರೆದ ನಂತರ ಸಿಗುವ ಖುಷಿ ದೊಡ್ಡದು

ಬರೆಯುವುದರಿಂದ ಕವಿ, ಸಾಹಿತಿಗಳಿಗೆ ಸಿಗುವುದೇನು? ತಮ್ಮ ಬರಹದ ಬಗ್ಗೆ ಅವರ ಅನಿಸಿಕೆಗಳೇನು ಎಂಬುದು ಹಲವರ ಪ್ರಶ್ನೆ. ಆ ಪ್ರಶ್ನೆಗೊಂದು ಪುಟ್ಟ ಉತ್ತರದ ರೂಪದಲ್ಲಿ ಜಿ.ಎಸ್.ಶಿವರುದ್ರಪ್ಪ ಅವರ ಅನಿಸಿಕೆಯ ಸಾಲುಗಳು ಇಲ್ಲಿವೆ...

ಓದುವುದು, ಬರೆಯುವುದು, ಸುಮ್ಮನೆ ಪ್ರವಾಸ ಮಾಡುವುದು, ಒಳ್ಳೆಯ ಸಂಗೀತವನ್ನು ಹೇಳುವುದು ಇವೆಲ್ಲಾ ನನಗೆ ತುಂಬಾ ಪ್ರಿಯವಾದ ಸಂಗತಿಗಳು. ಪಂಪ, ಕುಮಾರವ್ಯಾಸ, ವಚನಕಾರರು, ಬೇಂದ್ರೆ, ಕುವೆಂಪು ಎಲಿಯಟ್, ಏಟ್ಸ್, ಲಾರೆನ್ಸ್......ನನ್ನ ನೆಚ್ಚಿನ ಲೇಖಕರು. ಬರವಣಿಗೆ ಅನ್ನುವುದು ಒಂದು ರೀತಿಯಲ್ಲಿ ಹಿಂಸೆಯ ಕೆಲಸವಾದರೂ ಬರೆದ ನಂತರ ದೊರೆಯುವ ಸುಖ ಅಪೂರ್ವವಾದದ್ದು. ಇದುವರೆಗೆ ನಾನು ಬರೆದದ್ದು ತೃಪ್ತಿಯನ್ನು ಕೊಟ್ಟಿದೆ ಎಂಬುವುದಕ್ಕಿಂತ ಅತೃಪ್ತಿಯನ್ನು ಹುಟ್ಟಿಸಿರುವುದೇ ಹೆಚ್ಚು. ನನ್ನ ಬರವಣಿಗೆಯ ಬಗ್ಗೆ ನಾನು ಯಾವುದೇ ಭ್ರಮೆಗಳನ್ನೂ ಇರಿಸಿಕೊಂಡಿಲ್ಲ. ನಾನು ಬರೆದಿದ್ದರಲ್ಲಿ ಮೌಲಿಕವಾದದ್ದು ಒಂದಷ್ಟು ಇರಬಹುದು ಎಂದು ತಿಳಿದುಕೊಂಡಿದ್ದೇನೆ ಅಷ್ಟೆ...
= ಜಿ.ಎಸ್. ಶಿವರುದ್ರಪ್ಪ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!

IFFM 2026 ಪ್ರಶಸ್ತಿ ಘೋಷಣೆ: ರಿಷಬ್ ಶೆಟ್ಟಿ, ದುಲ್ಕರ್ ಸಲ್ಮಾನ್, ರೇಖಾ, ರಾಣಿ ಮುಖರ್ಜಿ‌ಗೆ ಪ್ರತಿಷ್ಠಿತ ಗೌರವ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕಾಪಾಡಿ ಪ್ಲೀಸ್.. ನಿರ್ಜನ ರಸ್ತೆಗೆ ಕರೆದೊಯ್ಯುತ್ತಿದ್ದ ಚಾಲಕ; ಚಲಿಸುತ್ತಿದ್ದ Bike Taxiಯಿಂದ ಜಿಗಿದ ಮಹಿಳೆ