ಬೈಟುಕಾಫಿ

ಸ್ವರ ತರಂಗ್

ಬೆಂಗಳೂರಿನ ಕನ್ನಡ ಭವನದ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ದಿನಾಂಕ 9ರ ಶನಿವಾರ ಸಂಜೆ 5.30ಕ್ಕೆ ಶ್ರೀ ಸಂಜೀವ್ ಕೊರ್ತಿ ಅವರ ಸಾರಥ್ಯದಲ್ಲಿ ಸ್ವರ ತರಂಗ್ ಆಕಾಡೆಮಿಯ ಶಿಷ್ಯವೃಂದ 20 ಸಿತಾರ್ ವಾದನವನ್ನು ಪ್ರಸ್ತುತಪಿಸಲಿದೆ. ಸ್ವರತರಂಗ್ ಅಕಾಡೆಮಿಯ ಅಧ್ಯಕ್ಷರು, ಸ್ವತಃ ಸಿತಾರ್ ವಾದಕರೂ ಆಗಿರುವ ಸಂಜೀವ್ ಕೊರ್ತಿ ಅವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.  ಸಂಜೀವ್ ಕೊರ್ತಿ ಅವರ ಮಾರ್ಗದರ್ಶನದಲ್ಲಿ ಪ್ರಸ್ತುತಪಡಿಸಲಿರುವ ಈ ಕಾರ್ಯಕ್ರಮಕ್ಕೆ ಸುಮೀತ ನಾಯಕ್ ಮತ್ತು ಸಂತೋಷ್ ಹೆಗಡೆ ತಬಲಾ ಸಾಥ್ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪುಣೆಯ ಪಂ. ರಘನಂದನ ಪಣಶೀಕರ ಅವರ ಗಾಯನ, ತಬಲಾ ಸಾಥ್ ಪಂ. ಉದಯರಾಜ ಕರ್ಪೂರ, ಹಾರ್ಮೋನಿಯಂ ಡಾ. ರವೀಂದ್ರ ಕಾಥೋಟಿ ಅವರದು. ಹೆಚ್ಚಿನ ಮಾಹಿತಿಗೆ ಸಂಜೀವ್ ಕೋರ್ತಿ (9731099577) ಅವರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆನಡಾ: ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿ ಗಾಯ

'ನಂದಿನಿ' ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ನೇಮಕ

ಹಾಸಿಗೆ, ದಿಂಬು, ಮಂಚ ಎತ್ತಿಕೊಂಡು ಹೋಗಿ ಒಂದೆರಡು ಮನೆಗಳಲ್ಲಿ ಮಲಗಿದ್ದೇ ಸಾಧನೆ: ಬರೀ ಮಾತಾಡಿದ್ರೆ ಕೆಲಸ ಆಗುತ್ತಾ?

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ಮದುವೆ, ಬ್ಲಾಕ್ ಮೇಲ್: ತಾಯಿ-ದೊಡ್ಡಮ್ಮ ಬೆ*ಲೆ ಫೋಟೋ ಕೇಸ್ ಗೆ ಟ್ವಿಸ್ಟ್

SCROLL FOR NEXT